Webdunia - Bharat's app for daily news and videos

Install App

ಡಿಸೆಂಬರ್ ಮೊದಲ ವಾರದಿಂದ ಶಿರಾಡಿ ಘಾಟ್ ಬಂದ್

Webdunia
ಭಾನುವಾರ, 6 ನವೆಂಬರ್ 2016 (08:46 IST)
ಬೆಂಗಳೂರು: ಮತ್ತೊಮ್ಮೆ ಶಿರಾಡಿ ಘಾಟಿಯಲ್ಲಿ ಸಾಗುವ ಸಾರ್ವಜನಿಕರ ಸಂಚಾರಕ್ಕೆ ತೊಡಕಾಗಲಿದೆ. ಕಾಂಕ್ರೀಟ್ ಕಾಮಗಾರಿ ನಡೆಸಲು ಡಿಸೆಂಬರ್ ಮೊದಲ ವಾರದಿಂದ ಈ ರಸ್ತೆಯಲ್ಲಿ ಪ್ರವೇಶ ನಿಷೇಧಿಸಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.

13 ಕಿ.ಮೀ. ನಷ್ಟು ಉದ್ದದ ರಸ್ತೆಗೆ ಕಾಂಕ್ರೀಟ್ ಕಾಮಗಾರಿ ನಡೆಯಲಿದ್ದು, ಇದಕ್ಕೆ ಬೇಕಾದ ತಯಾರಿ ಈಗಾಗಲೇ ಆರಂಭವಾಗಿದೆ. ಅಗತ್ಯ ವಸ್ತುಗಳನ್ನು ಶೇಖರಿಸಿಡಲಾಗಿದೆ. ಅರಣ್ಯ ಸಚಿವ ರಮಾನಾಥ ರೈ ಮತ್ತು ಮಹದೇವಪ್ಪ ಅವರೊಂದಿಗೆ ಸಮಾಲೋಚನೆ ನಡೆಸಿದ ನಂತರ ಅಧಿಕೃತವಾಗಿ ರಸ್ತೆ ಪ್ರವೇಶ ನಿರ್ಬಂಧದ ಕುರಿತು ಆದೇಶ ಹೊರಡಿಸಲಾಗುವುದು ಎಂದು ರಾಜ್ಯದ ಸಾರ್ವಜನಿಕ ಕಾಮಗಾರಿ ಇಲಾಖೆಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಎರಡು ವರ್ಷಗಳ ಹಿಂದೆಯೂ ಇದೇ ರೀತಿ ಕಾಂಕ್ರೀಟ್ ಕಾಮಗಾರಿಗಾಗಿ ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಇದೀಗ ಮತ್ತೊಮ್ಮೆ ಉಳಿದ ಭಾಗಗಳಿಗೆ ಕಾಮಗಾರಿ ನಡೆಯಲಿದೆ. ಅಧಿಕೃತವಾಗಿ ಆದೇಶ ಬಂದ ನಂತರ ಬದಲಿ ಮಾರ್ಗಗಳ ಘೋಷಣೆ ಮಾಡಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಐ ಬ್ರೊ ಮಾಡಿಸಿಕೊಳ್ಳಲು ಪಾರ್ಲರ್‌ಗೆ ಹೋಗಿದ್ದ ಪತ್ನಿಯ ಜಡೆಯನ್ನೇ ಕತ್ತರಿಸಿದ ಪಾಪಿ ಪತಿ

ಮುಂದಿನ ಸುದ್ದಿ
Show comments