Webdunia - Bharat's app for daily news and videos

Install App

ಡಿಸೆಂಬರ್ ಮೊದಲ ವಾರದಿಂದ ಶಿರಾಡಿ ಘಾಟ್ ಬಂದ್

Webdunia
ಭಾನುವಾರ, 6 ನವೆಂಬರ್ 2016 (08:46 IST)
ಬೆಂಗಳೂರು: ಮತ್ತೊಮ್ಮೆ ಶಿರಾಡಿ ಘಾಟಿಯಲ್ಲಿ ಸಾಗುವ ಸಾರ್ವಜನಿಕರ ಸಂಚಾರಕ್ಕೆ ತೊಡಕಾಗಲಿದೆ. ಕಾಂಕ್ರೀಟ್ ಕಾಮಗಾರಿ ನಡೆಸಲು ಡಿಸೆಂಬರ್ ಮೊದಲ ವಾರದಿಂದ ಈ ರಸ್ತೆಯಲ್ಲಿ ಪ್ರವೇಶ ನಿಷೇಧಿಸಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.

13 ಕಿ.ಮೀ. ನಷ್ಟು ಉದ್ದದ ರಸ್ತೆಗೆ ಕಾಂಕ್ರೀಟ್ ಕಾಮಗಾರಿ ನಡೆಯಲಿದ್ದು, ಇದಕ್ಕೆ ಬೇಕಾದ ತಯಾರಿ ಈಗಾಗಲೇ ಆರಂಭವಾಗಿದೆ. ಅಗತ್ಯ ವಸ್ತುಗಳನ್ನು ಶೇಖರಿಸಿಡಲಾಗಿದೆ. ಅರಣ್ಯ ಸಚಿವ ರಮಾನಾಥ ರೈ ಮತ್ತು ಮಹದೇವಪ್ಪ ಅವರೊಂದಿಗೆ ಸಮಾಲೋಚನೆ ನಡೆಸಿದ ನಂತರ ಅಧಿಕೃತವಾಗಿ ರಸ್ತೆ ಪ್ರವೇಶ ನಿರ್ಬಂಧದ ಕುರಿತು ಆದೇಶ ಹೊರಡಿಸಲಾಗುವುದು ಎಂದು ರಾಜ್ಯದ ಸಾರ್ವಜನಿಕ ಕಾಮಗಾರಿ ಇಲಾಖೆಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಎರಡು ವರ್ಷಗಳ ಹಿಂದೆಯೂ ಇದೇ ರೀತಿ ಕಾಂಕ್ರೀಟ್ ಕಾಮಗಾರಿಗಾಗಿ ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಇದೀಗ ಮತ್ತೊಮ್ಮೆ ಉಳಿದ ಭಾಗಗಳಿಗೆ ಕಾಮಗಾರಿ ನಡೆಯಲಿದೆ. ಅಧಿಕೃತವಾಗಿ ಆದೇಶ ಬಂದ ನಂತರ ಬದಲಿ ಮಾರ್ಗಗಳ ಘೋಷಣೆ ಮಾಡಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments