Webdunia - Bharat's app for daily news and videos

Install App

ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತ ಭೀತಿ: ಮಂಗಳೂರು, ಬೆಂಗಳೂರು ಪ್ರಯಾಣಿಕರ ಗಮನಕ್ಕೆ

Krishnaveni K
ಮಂಗಳವಾರ, 17 ಜೂನ್ 2025 (10:23 IST)
ಬೆಂಗಳೂರು: ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತ ಭೀತಿಯಿಂದ ಮಂಗಳೂರು, ಬೆಂಗಳೂರು ನಡುವೆ ಮತ್ತೆ ಪ್ರಯಾಣಕ್ಕೆ ತೊಂದರೆ ಎದುರಾಗಿದೆ. ಪ್ರತೀ ವರ್ಷದ ಸಮಸ್ಯೆ ಈ ವರ್ಷವೂ ಎದುರಾಗಿದೆ.

ಮಳೆಗಾಲ ಬಂತೆಂದರೆ ಕರಾವಳಿ ನಗರಕ್ಕೆ ಬೆಂಗಳೂರಿನಿಂದ ತೆರಳುವುದೇ ದೊಡ್ಡ ತಲೆನೋವು. ಯಾವಾಗ ಗುಡ್ಡು ಕುಸಿತವಾಗುತ್ತದೆ, ಯಾವಾಗ ರಸ್ತೆ ಬ್ಲಾಕ್ ಆಗುತ್ತದೆ ಎಂದು ಹೇಳಲಾಗದು. ಇದೀಗ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಶಿರಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತವಾಗುತ್ತಿದೆ.

ಶಿರಾಡಿ ಘಾಟಿಯಲ್ಲಿ ಈ ಬಾರಿ ಚತುಷ್ಪಥ ಹೆದ್ದಾರಿ ನಿರ್ಮಾಣ ಕಾರ್ಯವೂ ನಡೆಯುತ್ತಿರುವುದರಿಂದ ಗುಡ್ಡ ಕುಸಿತದ ಭೀತು ಹೆಚ್ಚಾಗಿದೆ. ರಸ್ತೆ ಕಾಮಗಾರಿ ಕಾರ್ಯ ಸಂಪೂರ್ಣವಾಗಿಲ್ಲ. ಹೀಗಾಗಿ ಬೃಹದಾಕಾರದ ಮರಗಳು ರಸ್ತೆಗೆ ಉರುಳಿ ಬಿದ್ದಿವೆ. ಇದರಿಂದ ಈ ರಸ್ತೆಯಲ್ಲಿ ಸಂಚಾರ ಮಾಡುವುದೇ ಅಪಾಯಕಾರಿಯಾಗಿದೆ. ಶಿರಾಡಿ ಘಾಟಿ ಮಾರ್ಗವಾಗಿ ಸಂಚಾರ ಮಾಡುವಾಗ ಜೀವ ಕೈಯಲ್ಲಿ ಹಿಡಿದುಕೊಂಡೇ ಸಂಚಾರ ಮಾಡಬೇಕಾಗಿದೆ. ಮಳೆಗಾಲದ ವೇಳೆ ರಸ್ತೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದರೆ ಈ ಸಮಸ್ಯೆಯಿರುತ್ತಿರಲಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಮುಂದಿನ ಸುದ್ದಿ
Show comments