Webdunia - Bharat's app for daily news and videos

Install App

ಶಿರಾಡಿ ಘಾಟ್: ಮತ್ತೆ ಸಂಚಾರ ಬಂದ್

Webdunia
ಶುಕ್ರವಾರ, 17 ಆಗಸ್ಟ್ 2018 (21:15 IST)
ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವ ಕಾರಣ ಶಿರಾಡಿ ಘಾಟ್ ನಲ್ಲಿ ನಿರಂತರ ಭೂ ಕುಸಿತ ಉಂಟಾಗುತ್ತಿದೆ. ಮಣ್ಣು ಹಾಗೂ ಕಲ್ಲು ಬಂಡೆ ತೆರವಿಗೆ ಸಮಯ ಬೇಕಾಗಿರುವ ಕಾರಣ ಆ. 25ರವರೆಗೆ ಶಿರಾಡಿ ಘಾಟ್ ರಸ್ತೆ ಸಂಚಾರ ಬಂದ್ ಮಾಡಲು ತೀರ್ಮಾನಿಸಲಾಗಿದೆ.

ಮಂಗಳೂರು ಹಾಗೂ ದಕ್ಷಿಣ ಕನ್ನಡ ಸೇರಿದಂತೆ ಸುತ್ತಲಿನ ಬೆಳ್ತಂಗಡಿ, ಸುಳ್ಯ ಹಾಗೂ ಇನ್ನಿತರ ಕಡೆಗಳಲ್ಲಿ ಧಾರಕಾರ ಮಳೆ ಸುರಿಯುತ್ತಿರುವುದು ಮುಂದುವರಿದಿದೆ. ಭಾರೀ ಮಳೆ ಕಾರಣದಿಂದ ಅಲ್ಲಲ್ಲಿ ಭೂ ಕುಸಿತ ಸಂಭವಿಸುತ್ತಿದೆ. ಶಿರಾಡಿ ಘಾಟ್ ರಸ್ತೆ ಹಾಗೂ ಪ್ರದೇಶದಲ್ಲಿ ಭೂ ಕುಸಿತ ನಿರಂತರವಾಗಿ ಸುದ್ದಿಯಾಗುತ್ತಿದೆ. ಹೀಗಾಗಿ ದುರಸ್ತಿಗೆ ಐದಾರು ದಿನ ಸಮಯ ಬೇಕಾಗಿರುವ ಕಾರಣ ಆ.25ರವರೆಗೆ ಶಿರಾಡಿ ಘಾಟ್ ಸಂಚಾರವನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ. ದುರಸ್ತಿಗೆ ಕಾಲಾವಕಾಶ ಬೇಕಾಗಿರುವ ಕಾರಣ ರಸ್ತೆ ಸಂಚಾರ ಬಂದ್ ಮಾಡಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments