Webdunia - Bharat's app for daily news and videos

Install App

ಶಿರಾಡಿ ಘಾಟ್: ಮತ್ತೆ ಸಂಚಾರ ಬಂದ್

Webdunia
ಶುಕ್ರವಾರ, 17 ಆಗಸ್ಟ್ 2018 (21:15 IST)
ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವ ಕಾರಣ ಶಿರಾಡಿ ಘಾಟ್ ನಲ್ಲಿ ನಿರಂತರ ಭೂ ಕುಸಿತ ಉಂಟಾಗುತ್ತಿದೆ. ಮಣ್ಣು ಹಾಗೂ ಕಲ್ಲು ಬಂಡೆ ತೆರವಿಗೆ ಸಮಯ ಬೇಕಾಗಿರುವ ಕಾರಣ ಆ. 25ರವರೆಗೆ ಶಿರಾಡಿ ಘಾಟ್ ರಸ್ತೆ ಸಂಚಾರ ಬಂದ್ ಮಾಡಲು ತೀರ್ಮಾನಿಸಲಾಗಿದೆ.

ಮಂಗಳೂರು ಹಾಗೂ ದಕ್ಷಿಣ ಕನ್ನಡ ಸೇರಿದಂತೆ ಸುತ್ತಲಿನ ಬೆಳ್ತಂಗಡಿ, ಸುಳ್ಯ ಹಾಗೂ ಇನ್ನಿತರ ಕಡೆಗಳಲ್ಲಿ ಧಾರಕಾರ ಮಳೆ ಸುರಿಯುತ್ತಿರುವುದು ಮುಂದುವರಿದಿದೆ. ಭಾರೀ ಮಳೆ ಕಾರಣದಿಂದ ಅಲ್ಲಲ್ಲಿ ಭೂ ಕುಸಿತ ಸಂಭವಿಸುತ್ತಿದೆ. ಶಿರಾಡಿ ಘಾಟ್ ರಸ್ತೆ ಹಾಗೂ ಪ್ರದೇಶದಲ್ಲಿ ಭೂ ಕುಸಿತ ನಿರಂತರವಾಗಿ ಸುದ್ದಿಯಾಗುತ್ತಿದೆ. ಹೀಗಾಗಿ ದುರಸ್ತಿಗೆ ಐದಾರು ದಿನ ಸಮಯ ಬೇಕಾಗಿರುವ ಕಾರಣ ಆ.25ರವರೆಗೆ ಶಿರಾಡಿ ಘಾಟ್ ಸಂಚಾರವನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ. ದುರಸ್ತಿಗೆ ಕಾಲಾವಕಾಶ ಬೇಕಾಗಿರುವ ಕಾರಣ ರಸ್ತೆ ಸಂಚಾರ ಬಂದ್ ಮಾಡಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments