Select Your Language

Notifications

webdunia
webdunia
webdunia
webdunia

ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ಬಗ್ಗೆ ಸಚಿವರು ಹೇಳಿದೇನು?

ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ಬಗ್ಗೆ ಸಚಿವರು ಹೇಳಿದೇನು?
ಬೆಂಗಳೂರು , ಬುಧವಾರ, 20 ಜುಲೈ 2022 (17:36 IST)
ರಸ್ತೆ ದುರಸ್ತಿ ಆಗುವ ತನಕ ಅಲ್ಲಿ ಏಕಮುಖ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುತ್ತದೆ" ಎಂದು ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲ ಹೇಳಿದ್ದಾರೆ.
 
ವಿಧಾನಸೌಧದಲ್ಲಿ ಇಲಾಖೆ ಅಧಿಕಾರಿಗಳ ಜೊತೆ ಮಳೆ, ಭೂಕುಸಿತದಿಂದ ಉಂಟಾದ ರಸ್ತೆಗಳ ಹಾನಿ, ದುರಸ್ತಿ ಬಗ್ಗೆ ಸಚಿವರ ಸಭೆ ನಡೆಸಿದರು. ಸಭೆಯ ಬಳಿಕ ಮಾತನಾಡಿದ ಅವರು, "ಶಿರಾಡಿಘಾಟ್ ರಸ್ತೆಯಲ್ಲಿ ಸುಮಾರು ಎರಡೂವರೆ ಕಿ. ಮೀ. ರಸ್ತೆಯಲ್ಲಿ ಏಕಮುಖ ಸಂಚಾರ ಇರಲಿದೆ" ಎಂದರು.
ರಸ್ತೆ ದುರಸ್ತಿ ಆಗುವ ತನಕ ಅಲ್ಲಿ ಏಕಮುಖ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುತ್ತದೆ" ಎಂದು ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲ ಹೇಳಿದ್ದಾರೆ.
 
ವಿಧಾನಸೌಧದಲ್ಲಿ ಇಲಾಖೆ ಅಧಿಕಾರಿಗಳ ಜೊತೆ ಮಳೆ, ಭೂಕುಸಿತದಿಂದ ಉಂಟಾದ ರಸ್ತೆಗಳ ಹಾನಿ, ದುರಸ್ತಿ ಬಗ್ಗೆ ಸಚಿವರ ಸಭೆ ನಡೆಸಿದರು. ಸಭೆಯ ಬಳಿಕ ಮಾತನಾಡಿದ ಅವರು, "ಶಿರಾಡಿಘಾಟ್ ರಸ್ತೆಯಲ್ಲಿ ಸುಮಾರು ಎರಡೂವರೆ ಕಿ. ಮೀ. ರಸ್ತೆಯಲ್ಲಿ ಏಕಮುಖ ಸಂಚಾರ ಇರಲಿದೆ" ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವರು ಕೆಲಸ ಮಾಡುತ್ತಿಲ್ಲ - ರೇಣುಕಾಚಾರ್ಯ ಮಾತು ಕಾಂಗ್ರೆಸ್ ಟ್ವಿಟ್ಟ