ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ಬಗ್ಗೆ ಸಚಿವರು ಹೇಳಿದೇನು?

Webdunia
ಬುಧವಾರ, 20 ಜುಲೈ 2022 (17:36 IST)
ರಸ್ತೆ ದುರಸ್ತಿ ಆಗುವ ತನಕ ಅಲ್ಲಿ ಏಕಮುಖ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುತ್ತದೆ" ಎಂದು ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲ ಹೇಳಿದ್ದಾರೆ.
 
ವಿಧಾನಸೌಧದಲ್ಲಿ ಇಲಾಖೆ ಅಧಿಕಾರಿಗಳ ಜೊತೆ ಮಳೆ, ಭೂಕುಸಿತದಿಂದ ಉಂಟಾದ ರಸ್ತೆಗಳ ಹಾನಿ, ದುರಸ್ತಿ ಬಗ್ಗೆ ಸಚಿವರ ಸಭೆ ನಡೆಸಿದರು. ಸಭೆಯ ಬಳಿಕ ಮಾತನಾಡಿದ ಅವರು, "ಶಿರಾಡಿಘಾಟ್ ರಸ್ತೆಯಲ್ಲಿ ಸುಮಾರು ಎರಡೂವರೆ ಕಿ. ಮೀ. ರಸ್ತೆಯಲ್ಲಿ ಏಕಮುಖ ಸಂಚಾರ ಇರಲಿದೆ" ಎಂದರು.
ರಸ್ತೆ ದುರಸ್ತಿ ಆಗುವ ತನಕ ಅಲ್ಲಿ ಏಕಮುಖ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುತ್ತದೆ" ಎಂದು ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲ ಹೇಳಿದ್ದಾರೆ.
 
ವಿಧಾನಸೌಧದಲ್ಲಿ ಇಲಾಖೆ ಅಧಿಕಾರಿಗಳ ಜೊತೆ ಮಳೆ, ಭೂಕುಸಿತದಿಂದ ಉಂಟಾದ ರಸ್ತೆಗಳ ಹಾನಿ, ದುರಸ್ತಿ ಬಗ್ಗೆ ಸಚಿವರ ಸಭೆ ನಡೆಸಿದರು. ಸಭೆಯ ಬಳಿಕ ಮಾತನಾಡಿದ ಅವರು, "ಶಿರಾಡಿಘಾಟ್ ರಸ್ತೆಯಲ್ಲಿ ಸುಮಾರು ಎರಡೂವರೆ ಕಿ. ಮೀ. ರಸ್ತೆಯಲ್ಲಿ ಏಕಮುಖ ಸಂಚಾರ ಇರಲಿದೆ" ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಇದೇ 3ರಂದು ಗಲ್ಫ್‌ ರಾಷ್ಟ್ರಗಳ ಕಡೆ ವಿಮಾನ ಪ್ರಯಾಣ ಮಾಡಲಿರುವವರು ಈ ಸುದ್ದಿ ಓದಲೇ ಬೇಕು

ಪಶ್ಚಿಮ ಬಂಗಾಳ ಪರಿವರ್ಷತೆನೆ ಸಿದ್ಧವಾಗಿದೆ: ರಾಜನಾಥ್ ಸಿಂಗ್‌

ಮುಂದಿನ ಸುದ್ದಿ
Show comments