Webdunia - Bharat's app for daily news and videos

Install App

ಶೀರೂರು ಸ್ವಾಮೀಜಿಗಳಿಗೆ ವಿಷಪ್ರಾಶನ ಮಾಡಲಾಗಿತ್ತೇ?! ಬಾಟಲಿಯಿಂದ ಹುಟ್ಟಿದೆ ಅನುಮಾನ

Webdunia
ಭಾನುವಾರ, 22 ಜುಲೈ 2018 (12:32 IST)
ಉಡುಪಿ: ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಶೀರೂರು ಮಠಾಧೀಶ ಲಕ್ಷ್ಮೀವರ ತೀರ್ಥ ಸ್ವಾಮೀಜಿಗಳಿಗೆ ವಿಷಪ್ರಾಶನ ಮಾಡಲಾಗಿತ್ತೇ? ಮಠದಲ್ಲಿ ಸಿಕ್ಕ ಬಾಟಲಿಯೊಂದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ.
 

Morinzhi ಎಂಬ ಹೆಸರಿನ ಆರೋಗ್ಯ ವೃದ್ಧಿ ಪಾನೀಯದ ಬಾಟಲಿಯೊಂದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಬಾಟಲಿ ಹಿರಿಯಡ್ಕ ಬಳಿಯ ಶೀರೂರು ಮೂಲ ಮಠದಲ್ಲಿ ದೊರಕಿತ್ತು.

ಇದು ಇಲ್ಲಿಗೆ ಬಂದಿದ್ದು ಹೇಗೆ ಇದನ್ನು ಸ್ವಾಮೀಜಿಗೆ ನೀಡಿದವರು ಯಾರು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಈ ಬಾಟಲಿಯಲ್ಲಿ ವಿಷ ಬೆರೆಸಲಾಗಿತ್ತು ಎಂಬ ವದಂತಿಗಳೂ ಹರಡಿವೆ. ಹೀಗಾಗಿ ಪೊಲೀಸರು ಈ ನಿಟ್ಟಿನಲ್ಲಿ ತನಿಖೆ ಚುರುಕುಗೊಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments