Select Your Language

Notifications

webdunia
webdunia
webdunia
webdunia

ಶೀರೂರು ಸ್ವಾಮೀಜಿ ಸಾವು ಪ್ರಕರಣ: ರಮ್ಯಾ ಶೆಟ್ಟಿ ಬಂಧನ

ಶೀರೂರು ಸ್ವಾಮೀಜಿ ಸಾವು ಪ್ರಕರಣ: ರಮ್ಯಾ ಶೆಟ್ಟಿ ಬಂಧನ
ಉಡುಪಿ , ಮಂಗಳವಾರ, 24 ಜುಲೈ 2018 (10:20 IST)
ಉಡುಪಿ: ಶೀರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿಗಳ ಅನುಮಾನಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮೀಜಿಗಳ ಜತೆ ಸಂಪರ್ಕ ಹೊಂದಿದ್ದರೆನ್ನಲಾದ ರಮ್ಯಾ ಶೆಟ್ಟಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಮೊದಲು ರಮ್ಯಾ ಶೆಟ್ಟಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಪೊಲೀಸರು ನಂತರ ಹೋಗಲು ಅನುಮತಿ ನೀಡಿದ್ದರು. ಆದರೆ ಇದೀಗ ಮತ್ತೆ ಬೆಳ್ತಂಗಡಿ ತಾಲೂಕಿನ ಅಳದಂಗಡಿ ಬಳಿ ರಮ್ಯಾ ಶೆಟ್ಟಿ ಹಾಗೂ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ರಮ್ಯಾ ಶೆಟ್ಟಿ ಹಾಗೂ ಅವರ ಜತೆಗಿದ್ದ ಮೂವರು ಮಹಿಳೆಯರು, ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ಕಾಪು ಪೊಲೀಸರ ವಶಕ್ಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಗಾಂಧಿ ‘ಲೋಫರ್’ ನಂತೆ ಕಣ್ಸನ್ನೆ ಮಾಡಿದರು: ಹೀಗೆ ಹೇಳಿದವರಾರು ಗೊತ್ತೇ?!