ಶಿರೂರು ಗುಡ್ಡಕುಸಿತ: ಲಾರಿ ಸಿಕ್ಕರೂ, ಇನ್ನೂ ಪತ್ತೆಯಾಗದ ಅರ್ಜುನ

Sampriya
ಶನಿವಾರ, 21 ಸೆಪ್ಟಂಬರ್ 2024 (15:22 IST)
Photo Courtesy X
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಶಿರೂರು ಭೂ ಕುಸಿತದ ವೇಳೆ ಗಂಗಾವಳಿ ನದಿಯಲ್ಲಿ ಮುಳುಗಡೆಯಾದ ಕೇರಳ ಮೂಲದ ಅರ್ಜುನನ ಲಾರಿ ಕೊನೆಗೂ ಪತ್ತೆಯಾಗಿದೆ.

ಜುಲೈ 16 ರಂದು ಭೂ ಕುಸಿತ ಸಂಭವಿಸಿದ ಬಳಿಕ ಕೇರಳದ ಅರ್ಜುನ್‌ ಚಲಾಯಿಸುತ್ತಿದ್ದ ಟ್ರಕ್‌ ಗಂಗಾವಳಿ ನದಿಯಲ್ಲಿ ಮುಳುಗಡೆಯಾಗಿದೆ. ಸತತ 2 ತಿಂಗಳಿನಲ್ಲಿ ಅರ್ಜುನನ ಪತ್ತೆಗೆ ಮೂರನೇ ಹಂತದ ಕಾರ್ಯಚರಣೆ ನಡೆಸಲಾಗುತ್ತಿದೆ.

ಲಾರಿ ಚಾಲಕ ಅರ್ಜುನ ಪತ್ತೆಗೆ ಮುಳುಗು ತಜ್ಞ ಈಶ್ವರ ಮಲ್ಪೆ ಶೋಧ ಕಾರ್ಯ ನಡೆಸುತ್ತಿದ್ದಾಗ ಲಾರಿ ಪತ್ತೆಯಾಗಿದೆ.  ಅದಲ್ಲದೆ ಲಾರಿಯಲ್ಲಿದ್ದ ಮರದ ತುಂಡುಗಳು ಕೂಡಾ ಪತ್ತೆಯಾಗಿದೆ. ಆದರೆ ಅರ್ಜುನನ ಪತ್ತೆಯಾಗಿಲ್ಲ.

ಈಗ ಟ್ರಕ್‌ ಗುಡ್ಡ ಕುಸಿತಗೊಂಡ ಜಾಗದ ಬಳಿಯೇ ಸಿಕ್ಕಿ ಬಿದ್ದಿದೆ. ಟ್ರಕ್‌ ಮೇಲೆ ಸಾಕಷ್ಟು ಕಲ್ಲು ಮತ್ತು ಮಣ್ಣುಗಳಿವೆ. ಹೀಗಾಗಿ ಮಣ್ಣು ಮತ್ತು ಕಲ್ಲುಗಳನ್ನು ತೆಗೆದು ಟ್ರಕ್‌  ಮೇಲಕ್ಕೆ ಎತ್ತಲು ಸಿದ್ಧತೆ ನಡೆಯುತ್ತಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಹಾವೇರಿ: ನೀಡದ ಬೆಡ್‌, ಕಾರಿಡಾರ್‌ನಲ್ಲೇ ಹೆರಿಗೆ, ನೆಲಕ್ಕೆ ಬಿದ್ದು ಶಿಶು ಸಾವು

ಪತ್ನಿ ಪಾರ್ವತಿ ಆರೋಗ್ಯ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments