Webdunia - Bharat's app for daily news and videos

Install App

ಶಿವಸೇನೆ, ಕಾಂಗ್ರೆಸ್, ಎನ್ ಸಿಪಿ ಅಕ್ರಮ ಸಂಬಂಧ ಹೊಂದಿವೆ ಎಂದ ಸಚಿವ

Webdunia
ಮಂಗಳವಾರ, 26 ನವೆಂಬರ್ 2019 (19:38 IST)
ಬಿಜೆಪಿಯನ್ನು ಅಧಿಕಾರದಿಂದ ದೂರ ಇಡೋಕೆ ಶಿವಸೇನೆ, ಕಾಂಗ್ರೆಸ್ ಹಾಗೂ ಎಸ್ ಸಿಪಿ ಮಹಾರಾಷ್ಟ್ರದಲ್ಲಿ ಅಕ್ರಮ ಸಂಬಂಧ ಹೊಂದೋ ಮೂಲಕ ಮೈತ್ರಿ ಮಾಡಿಕೊಂಡಿವೆ.

ಹೀಗಂತ ಮಾಜಿ ಡಿಸಿಎಂ ಹಾಗೂ ಹಾಲಿ ಸಚಿವ ಕೆ.ಎಸ್.ಈಶ್ವರಪ್ಪ ದೂರಿದ್ದಾರೆ.

ಮಹಾರಾಷ್ಟ್ರದ ಸರಕಾರ ಕುರಿತು ಸುಪ್ರೀಂಕೋರ್ಟ್ ನೀಡಿರೋ ತೀರ್ಪನ್ನು ಸ್ವಾಗತಿಸಿದ ಈಶ್ವರಪ್ಪ, ಬಿಜೆಪಿ ಜೊತೆಗೆ ಶಿವಸೇನೆ ಮೈತ್ರಿ ಮಾಡಿಕೊಳ್ಳಬಾರದಿತ್ತು ಎಂದಿದ್ದಾರೆ.

ಇದೇ ವೇಳೆ ಸೋನಿಯಾ ಗಾಂಧಿ ವಿರುದ್ಧವೂ ಈಶ್ವರಪ್ಪ ವಾಗ್ದಾಳಿ ನಡೆಸಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರು ದೇಶದ ನಿಜವಾದ ಶಕ್ತಿ: ರಾಹುಲ್ ಗಾಂಧಿ

ಹೋಂ ಸ್ಟೇಗೆ ಎಂಜಾಯ್ ಮಾಡಲು ಹೋಗಿದ್ದ ಪ್ರವಾಸಿಗ ಕಾಡಾನೆ ದಾಳಿಗೆ ಬಲಿ

ರೇಪ್ ಕೇಸ್ ಮುಚ್ಚಿ ಹಾಕಲು ಪಂಜಾಬ್ ಸಿಎಂ ಪತ್ನಿ ಲಂಚದ ಬೇಡಿಕೆ, ತನಿಖೆಗೆ ನೋಟಿಸ್ ಜಾರಿ

ಆಟೋದಲ್ಲಿ ಫ್ರೀ ಆಗಿ ಕರೆದೊಯ್ಯಲಿಲ್ಲ ಎಂದು ಚಾಲಕನ ಮೇಲೆ ಇದೆಂಥಾ ಅನ್ಯಾಯವೆಸಗಿದ ಪೊಲೀಸ್ ಅಧಿಕಾರಿ Video

ರಾಜೀನಾಮೆಗೆ ಒತ್ತಾಯದ ನಡುವೆ ಬಿ ನಾಗೇಂದ್ರ ಹೊಸ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments