Webdunia - Bharat's app for daily news and videos

Install App

ಶಿವಸೇನೆಗೆ ಬೆಂಕಿ ಹಚ್ಚಿ ಆಕ್ರೋಶ

Webdunia
ಸೋಮವಾರ, 30 ಡಿಸೆಂಬರ್ 2019 (18:00 IST)
ಶಿವಸೇನೆ ಬ್ಯಾನರ್ ಗೆ ಬೆಂಕಿ ಹಚ್ಚಿ ಕನ್ನಡ ಪರ ಸಂಘಟನೆಗಳ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

ಶಿವಸೇನೆ  ಉದ್ಧಟತನ ಖಂಡಿಸಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಮಹಾರಾಷ್ಟ್ರದ ಕೊಲ್ಹಾಪೂರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಕೃತ್ಯ ಖಂಡಿಸಿ ಹಾಗೂ ಕನ್ನಡ ಚಿತ್ರ ಅವನೇ ಶ್ರೀಮನ್ನಾರಾಯಣ ಪ್ರದರ್ಶನಕ್ಕೆ ಅಡ್ಡಿಪಡಿಸಿ ಕನ್ನಡಿಗರ ಭಾವನೆಗೆ ನೋವುಂಟು ಮಾಡಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಯಿತು.

ಕರ್ನಾಟಕದಲ್ಲಿ ಶಿವಸೇನೆಗೆ ಬಹಿಷ್ಕಾರ ಹಾಕುವಂತೆ ಮತ್ತು ಗಡಿವಿವಾದ ವಿಚಾರದಲ್ಲಿ ಕರ್ನಾಟಕದ ರಾಜಕಾರಣಿಗಳು ಕನ್ನಡಪರ ಧ್ವನಿ ಎತ್ತುವಂತೆ ಆಗ್ರಹಿಸಲಾಯಿತು.

ಪ್ರತಿಭಟನಾಕಾರರು ಮಹಾರಾಷ್ಟ್ರ ಸರ್ಕಾರ, ಶಿವಸೇನೆ, ಎಮ್ ಇ ಎಸ್, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಘೋಷಣೆ ಕೂಗಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪಾರ್ಟ್‌ಮೆಂಟ್‌ಗಳ ಮಾಲೀಕರಿಗೆ ಶುಭ ಸುದ್ದಿ: ವಿಧಾನಸಭೆಯಲ್ಲಿ ಅಂಗೀಕಾರವಾಯಿತು ಮಹತ್ವದ ಮಸೂದೆ

ಆತ್ಮಹತ್ಯೆ ಮಾಡಲು ಹೊರಟಿದ್ದ ಮಗನನ್ನು ಹಿಡಿಯಲು ಹೋಗಿ ತಂದೆ, ತಾಯಿಯೂ ಬೆಟ್ಟದಿಂದ ಬಿದ್ದು ಸಾವು: ಧಾರುಣ ಘಟನೆ Video ವೈರಲ್

ಕರ್ನಾಟಕ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗೆ ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ: 500 ಸರ್ಕಾರಿ ಶಾಲೆಗಳಿಗೆ ಅಭಿವೃದ್ಧಿ ಭಾಗ್ಯ

ಬಿಜೆಪಿ, ಜೆಡಿಎಸ್‌ ಹೋರಾಟದ ನಡುವೆಯೇ ನಾಗೇಂದ್ರಕ್ಕೆ ಮತ್ತೊಂದು ಖಾತೆ ಹಂಚಿದ ಮುಖ್ಯಮಂತ್ರಿ ಡಿಕೆಶಿ

ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಬಿಗಿಪಟ್ಟು: ವಿಧಾನಸಭೆಯ ಐದನೇ ದಿನದ ಕಲಾಪ ಬಲಿ

ಮುಂದಿನ ಸುದ್ದಿ
Show comments