Webdunia - Bharat's app for daily news and videos

Install App

ಬೆಳಗಾವಿ ಗಡಿಯಲ್ಲಿ ಮತ್ತೆ ಶಿವಸೇನೆ ಕಾರ್ಯಕರ್ತರ ಪುಂಡಾಟ

Webdunia
ಶನಿವಾರ, 5 ನವೆಂಬರ್ 2016 (17:33 IST)
ಬೆಳಗಾವಿ: ಶಿವಸೇನೆ ಕಾರ್ಯಕರ್ತರು ಮತ್ತೆ ತಮ್ಮ ಪುಂಡಾಟಿಕೆ ಮೆರೆದಿದ್ದಾರೆ. ಮಹಾರಾಷ್ಟ್ರ ಜಿಲ್ಲೆಯ ಕೊಗನಹಳ್ಳಿ ಗ್ರಾಮದಲ್ಲಿ ಕರ್ನಾಟಕದ ವಾಹನಗಳು ಮಹಾರಾಷ್ಟ್ರ ಪ್ರವೇಶಿಸದಂತೆ ತಡೆದಿದ್ದಾರೆ.

ಅಲ್ಲದೆ ಕನ್ನಡದ ನಾಮಫಲಕಗಳನ್ನು ಕಿತ್ತು ಹಾಕಿ ಕನ್ನಡಿಗರ ಮೇಲಿನ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ನೂರಾರು ಶಿವಸೇನೆ ಕಾರ್ಯಕರ್ತರು ಕರ್ನಾಟಕದ ನೋಂದಣಿಯಿರುವ ಬಸ್ ಗಳನ್ನು ತಡೆಹಿಡಿದು ನಾಮಫಲಕ ಕಿತ್ತು ಹಾಕಿದ್ದಾರೆ.

ಕರ್ನಾಟಕ ರಾಜ್ಯೋತ್ಸವ ದಿನ ಎಂಎನ್ ಎಸ್ ಕಾರ್ಯಕರ್ತರು ಬೆಳಗಾವಿಯಲ್ಲಿ ಕರಾಳ ದಿನ ಆಚರಿಸಿದ ಮೇಲೆ ಮತ್ತೊಮ್ಮೆ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಮಹಾರಾಷ್ಟ್ರ ಬೆಂಬಲಿತ ಮೇಯರ್ ಮತ್ತು ಉಪ ಮೇಯರ್ ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದು ವಿವಾದಕ್ಕೆ ಕಾರಣವಾಗಿತ್ತು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments