Webdunia - Bharat's app for daily news and videos

Install App

ಶಿವೈಕ್ಯ ಶಿವಕುಮಾರ್ ಶ್ರೀಗಳ ಗದ್ದುಗೆ ಮೇಲೆ ಶ್ರೀಗಳ ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆ

Webdunia
ಮಂಗಳವಾರ, 21 ಜನವರಿ 2020 (10:19 IST)
ತುಮಕೂರು : ತ್ರಿವಿಧ ದಾಸೋಹಿ ಶಿವೈಕ್ಯ ಶಿವಕುಮಾರ್ ಶ್ರೀಗಳ 50ಕೆಜಿಯ ಬೆಳ್ಳಿ ವಿಗ್ರಹವನ್ನು ಇಂದು ಗದ್ದುಗೆಯ ಮೇಲೆ ಪ್ರತಿಷ್ಠಾಪನೆ ಮಾಡಲಾಗಿದೆ.



ಇಂದು ಶ್ರೀಗಳು ಲಿಂಗೈಕ್ಯರಾಗಿ ಒಂದು ವರ್ಷವಾಗಿದ್ದು, ಈ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಮೆರವಣಿಗೆಯ ಮೂಲಕ ಶ್ರೀಗಳ ಬೆಳ್ಳಿ ವಿಗ್ರಹವನ್ನು ತಂದು ಸಿದ್ದಗಂಗಾ ಶ್ರೀಗಳ ನೇತೃತ್ವದಲ್ಲಿ ತುಮಕೂರು ಮಠದಲ್ಲಿರುವ ಶಿವೈಕ್ಯ ಶಿವಕುಮಾರ್ ಶ್ರೀಗಳ ಗದ್ದುಗೆಯ ಮೇಲೆ ಪ್ರತಿಷ್ಠಾಪನೆ ಮಾಡಲಾಗಿದೆ.


ಈ ವೇಳೆ ಹಲವು ಮಠಾದೀಶರು ಭಾಗಿಯಾಗಿದ್ದು, ಮಂತ್ರಘೋಷಗಳು, ಮಂಗಳಾರತಿಯ ಮೂಲಕ ಪ್ರತಿಷ್ಠಾಪನಾ ಕಾರ್ಯ ನೇರವೇರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದಲ್ಲಿ ಸಿಲುಕಿದ್ದ ಕನ್ನಡಿಗನ ಜೊತೆ ಸಿಎಂ ಡಿಕೆಶಿ ಮಾತು: ನಾನು ನಿಮ್ಮ ಅಭಿಮಾನಿ ಸಾರ್ ಎಂದ ಪ್ರವಾಸಿಗ Video

ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗನ ಜತೆ ಸಿಎಂ ಡಿಕೆ ಶಿವಕುಮಾರ್ ವಿಡಿಯೋ ಕಾಲ್‌ನಲ್ಲಿ ಮಾತುಕತೆ

ನೇಪಾಳ ಪ್ರವಾಹ: 80 ಯಾತ್ರಾರ್ಥಿಗಳು ನಾಪತ್ತೆ, ಈಶಾ ಶಿಬಿರದಲ್ಲಿ ಕಂಬನಿ ಮಿಡಿದ ಸದ್ಗುರು, Video

ನೇಪಾಳ ಮೇಘಸ್ಫೋಟದಲ್ಲಿ ಇಶಾ ಫೌಂಡೇಶನ್‌ನ 77 ಯಾತ್ರಿಕರು ಕಣ್ಮರೆ: ಸಂಪರ್ಕ ಸಾಧಿಸಲು ಜಗ್ಗಿ ವಾಸುದೇವ್ ಹರಸಾಹಸ

ಅಪಘಾತವನ್ನು ತಪ್ಪಿಸಲು ಹೋಗಿ ಪಲ್ಟಿಯಾದ ಬಸ್‌, ಮುಂದೆ ಇದ್ದ ಸವಾರ ಪಾರಾಗಿದ್ದೆ ಪವಾಡ, Video

ಮುಂದಿನ ಸುದ್ದಿ
Show comments