ಸಿದ್ದರಾಮಯ್ಯ ಸಿಎಂ ಎಂದು ಘೋಷಿಸಿದ ಶಿವಕುಮಾರ್

Webdunia
ಶುಕ್ರವಾರ, 19 ಮೇ 2023 (06:16 IST)
ಬೆಂಗಳೂರು : ಕರ್ನಾಟಕ ಸಿಎಂ ಫೈಟ್ ಹೈಡ್ರಾಮಕ್ಕೆ ಕೊನೆಗೂ ತೆರೆ ಬಿದ್ದಿದೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಿಎಲ್ಪಿ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
 
ಸಿದ್ದರಾಮಯ್ಯ ಸಿಎಂ ಎಂದು ಡಿ.ಕೆ.ಶಿವಕುಮಾರ್ ಅವರಿಂದಲೇ ಘೋಷಣೆ ಮಾಡಿಸಲಾಯಿತು. ಕರ್ನಾಟಕ ಸಿಎಂ ಸಿದ್ದರಾಮಯ್ಯ ಎಂದು ಡಿಕೆಶಿ ಘೋಷಿಸಿ, ನಂತರ ಸಿದ್ದು ಕೈ ಕುಲುಕಿ ವಿಶ್ ಮಾಡಿದರು. ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಘೋಷಿಸಿದರು. ಆ ಮೂಲಕ ಒಗ್ಗಟ್ಟಾಗಿದ್ದೇವೆ ಎಂಬ ಸಂದೇಶವನ್ನು ರವಾನೆ ಮಾಡಿದರು.

ಇದಕ್ಕೂ ಮುನ್ನ ಸಭೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅಕ್ಕ ಪಕ್ಕ ಕುಳಿತಿರಲಿಲ್ಲ. ಸಭೆಯಲ್ಲಿ ಮೊದಲು ಮಾತನಾಡಿದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಸರ್ಕಾರ ತರುವಲ್ಲಿ ಟೀಂ ಕಾಂಗ್ರೆಸ್ ಪಾತ್ರ ಬಹಳ ದೊಡ್ಡದು. ಸಿದ್ದರಾಮಯ್ಯ,

ಡಿಕೆಶಿ ಕೂಡ ಸಮರ್ಥವಾಗಿ ಮುನ್ನಡೆಸಿದ್ದಾರೆ. ಇದೊಂದು ದೊಡ್ಡ ಮಟ್ಟದ ವಿಜಯ. ಕರ್ನಾಟಕದ ಜನ, ನಮ್ಮ ಕಾರ್ಯಕರ್ತರನ್ನ ಮರೆಯದಿರಿ. ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ ಎಂದು ಹೈಕಮಾಂಡ್ ತೀರ್ಮಾನ ಆಗಿದೆ. ಸರ್ವಾನುಮತದಿಂದ ಆಯ್ಕೆ ಮಾಡೋಣ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಮಾರು ಒಂದು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಮಾಡಿಸಿದ ಆನೆ, ಚಾರ್ಮಾಡಿಯಲ್ಲಿ ನಿಜವಾಗ್ಲೂ ಆಗಿದ್ದೇನು

Karnataka Weather: ಮುಂದಿನ 24 ಗಂಟೆಯ ಹವಾಮಾನ ಬದಲಾವಣೆ ಕೇಳಿದ್ರೆ ಶಾಕ್

ಮನೆ ಕಟ್ಟೋಣ ಎಂದು ವಿಚ್ಛೇಧಿತ ಮಹಿಳೆಗೆ ಕೈಕೊಟ್ಟ ಎರಡನೇ ಗಂಡ, ಆಗಿದ್ದೇನು ಗೊತ್ತಾ

ಕನ್ನಡ, ಕೇರಳ ಭಾಷಾ ವಿವಾದ: ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ

ಪ್ರೀತಿ ತಿರಸ್ಕರಿಸಿದ ಯುವತಿಗೆ ಪಾಗಲ್ ಪ್ರೇಮಿಯ ಕಾಟ, ಕೊನೆಗೂ ವಶಕ್ಕೆ

ಮುಂದಿನ ಸುದ್ದಿ
Show comments