ಶಿವಕುಮಾರ್ : ಅಕ್ರಮ ಆಸ್ತಿ ಗಳಿಕೆ ಪ್ರಕರಣ

Webdunia
ಭಾನುವಾರ, 12 ಫೆಬ್ರವರಿ 2023 (12:23 IST)
ಬೆಂಗಳೂರು : ಅಕ್ರಮ ಆಸ್ತಿ ಸಂಪಾದನೆ ಪ್ರಕರಣದ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಬಿಗ್ ರಿಲೀಫ್ ಸಿಕ್ಕಿದೆ.

ಚುನಾವಣಾ ಸಂದರ್ಭದಲ್ಲಿ ಡಿಕೆಶಿಗೆ ಮತ್ತು ಅವರ ಕುಟುಂಬಕ್ಕೆ ಸಿಬಿಐ ನೋಟಿಸ್ ಕೊಡುತ್ತಾ ಇದೆ. ಸುಖಾಸುಮ್ಮನೆ ಹಿಂಸೆ ಕೊಡುವ ಕೆಲಸವನ್ನು ಮಾಡುತ್ತಾ ಇದ್ದಾರೆ ಎಂಬ ವಿಚಾರವನ್ನು ಡಿಕೆಶಿ ಪರ ವಕೀಲ ಜಾದವ್ ಕೋರ್ಟ್ ಗಮನಕ್ಕೆ ತಂದಿದ್ದರು.

ಡಿಕೆ ಶಿವಕುಮಾರ್ ಈ ಪ್ರಕರಣದಲ್ಲಿ ಆರೋಪಿ. ಅವರನ್ನು ಹೊರತುಪಡಿಸಿ ಅವರ ಮಗಳನ್ನು ವಿಚಾರಣೆಗೆ ಕರೆಯುತ್ತಿದ್ದಾರೆ. ಇದರಿಂದ ಅವರ ಕುಟುಂಬಕ್ಕೆ ತೊಂದರೆ ಆಗುತ್ತಿದೆ.

ಚುನಾವಣೆಗೆ ಅಡ್ಡಿಪಡಿಸಬೇಕು, ಮಾನಸಿಕ ಹಿಂಸೆ ಕೊಡಬೇಕು ಅಂತಲೇ ಈ ರೀತಿ ಮಾಡಲಾಗುತ್ತಿದೆ ಎಂದು ಕೋರ್ಟ್ ಗಮನಕ್ಕೆ ತಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ಸಂವಿಧಾನಕ್ಕಿಂತ, ಕಾನೂನಿಗಿಂತ ದೊಡ್ಡರವಲ್ಲ: ಮತ್ತೇ ಕುಟುಕಿದ ಪ್ರಿಯಾಂಕ್ ಖರ್ಗೆ

ತೇಜಸ್ವಿ ಸಿಎಂ ಆಗಲು, ರಾಹುಲ್‌ ಪ್ರಧಾನಿಯಾಗಲು ಮತದಾರರಿಗೆ ವಿಶೇಷ ಮನವಿಯಿಟ್ಟ ಡಿಕೆ ಶಿವಕುಮಾರ್

ಚಿಕನ್ ಫ್ರೈಗಾಗಿ ಯುದ್ಧಭೂಮಿಯಂತಾದ ಮದುವೆ ಮಂಟಪ, ಅಂಥಾದೇನಾಯಿತು ಗೊತ್ತಾ

ಮೋದಿ, ನಿತೇಶ್ ಜೋಡಿ ಬಿಹಾರವನ್ನು ಜಂಗಲ್ ರಾಜ್‌ನಿಂದ ಮುಕ್ತಗೊಳಿಸಿದರು: ಅಮಿತ್ ಶಾ

ಮುಂದಿನ ಸುದ್ದಿ
Show comments