Webdunia - Bharat's app for daily news and videos

Install App

ಶಿವಕುಮಾರ್ : ಅಕ್ರಮ ಆಸ್ತಿ ಗಳಿಕೆ ಪ್ರಕರಣ

Webdunia
ಭಾನುವಾರ, 12 ಫೆಬ್ರವರಿ 2023 (12:23 IST)
ಬೆಂಗಳೂರು : ಅಕ್ರಮ ಆಸ್ತಿ ಸಂಪಾದನೆ ಪ್ರಕರಣದ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಬಿಗ್ ರಿಲೀಫ್ ಸಿಕ್ಕಿದೆ.

ಚುನಾವಣಾ ಸಂದರ್ಭದಲ್ಲಿ ಡಿಕೆಶಿಗೆ ಮತ್ತು ಅವರ ಕುಟುಂಬಕ್ಕೆ ಸಿಬಿಐ ನೋಟಿಸ್ ಕೊಡುತ್ತಾ ಇದೆ. ಸುಖಾಸುಮ್ಮನೆ ಹಿಂಸೆ ಕೊಡುವ ಕೆಲಸವನ್ನು ಮಾಡುತ್ತಾ ಇದ್ದಾರೆ ಎಂಬ ವಿಚಾರವನ್ನು ಡಿಕೆಶಿ ಪರ ವಕೀಲ ಜಾದವ್ ಕೋರ್ಟ್ ಗಮನಕ್ಕೆ ತಂದಿದ್ದರು.

ಡಿಕೆ ಶಿವಕುಮಾರ್ ಈ ಪ್ರಕರಣದಲ್ಲಿ ಆರೋಪಿ. ಅವರನ್ನು ಹೊರತುಪಡಿಸಿ ಅವರ ಮಗಳನ್ನು ವಿಚಾರಣೆಗೆ ಕರೆಯುತ್ತಿದ್ದಾರೆ. ಇದರಿಂದ ಅವರ ಕುಟುಂಬಕ್ಕೆ ತೊಂದರೆ ಆಗುತ್ತಿದೆ.

ಚುನಾವಣೆಗೆ ಅಡ್ಡಿಪಡಿಸಬೇಕು, ಮಾನಸಿಕ ಹಿಂಸೆ ಕೊಡಬೇಕು ಅಂತಲೇ ಈ ರೀತಿ ಮಾಡಲಾಗುತ್ತಿದೆ ಎಂದು ಕೋರ್ಟ್ ಗಮನಕ್ಕೆ ತಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments