Webdunia - Bharat's app for daily news and videos

Install App

ಶಿವಕುಮಾರ್ ಮಹಾಸ್ವಾಮಿಗಳ ಗುರುವಂದನ ಕಾರ್ಯಕ್ರಮ

Webdunia
ಶನಿವಾರ, 29 ಜುಲೈ 2023 (20:00 IST)
ಇಂದು ವೀರಶೈವ ಲಿಂಗಾಯತ ಮಹಾವೇದಿಕೆ ವತಿಯಿಂದ ನಗರದ ಬಸವ ಸಮಿತಿ ಮಂಟಪದಲ್ಲಿ ಡಾ,  ಶಿವಕುಮಾರ್ ಮಹಾಸ್ವಾಮಿಗಳ ಗುರುವಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇನ್ನು ಕಾರ್ಯಕ್ರಮದಲ್ಲಿ ಭಾರತೀಯ ಅಂಚೆ ಇಲಾಖೆ ಹೊರತಂದಿರುವ ವಿಶೇಷ ಅಂಚೆ ಲಕೋಟಿ ಹಾಗೂ 111 ಗ್ರಾಮಗಳಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಪೂಜ್ಯರ ಶಿವಕುಮಾರ್ ಮಹಾ ಸ್ವಾಮಿಗಳ ಪ್ರತಿಮೆಯನ್ನು ತುಮಕೂರು ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು, ಹಾಗೂ ಸುತ್ತೂರುಮಠದ ಶಿವರಾತ್ರಿ ದೇಶೀ ಕೇಂದ್ರ ಸ್ವಾಮೀಜಿಗಳು ಅನಾವರಣ ಮಾಡಿದರು. ಇನ್ನೂ ಕಾರ್ಯಕ್ರಮದಲ್ಲಿ ಶಾಸಕ ವಿನಯ್ ಕುಲಕರ್ಣಿ, ಪೋಸ್ಟ್ ಮಾಸ್ಟರ್ ಜನರಲ್ ಎಲ್, ಕೆ ಡ್ಯಾಶ್, ಹಾಗೂ ವೀರಶೈವ ಮಹಾಸಭಾ ಯುವ ಘಟಕ ಅಧ್ಯಕ್ಷ ಪ್ರಶಾಂತ ಕಲ್ಲೂರು ಭಾಗಿಯಾಗಿರು. ಇನ್ನೂ ಇದೆ ಸಂರ್ಭದಲ್ಲಿ ಮಾತನಾಡಿದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಶಿವಕುಮಾರ್ ಶ್ರೀಗಳ ಕೊಡುಗೆ ಸಮಾಜಕ್ಕೆ ಅಪಾರವಾದದ್ದು ಶ್ರೀಗಳ ಹೆಸರಿನಲ್ಲಿ ಅಂಚೆ ಇಲಾಖೆಯ ಲಕೋಟಯನ್ನು ಬಿಡುಗಡೆ ಮಾಡಿರೋದು ಒಳ್ಳೆಯ ವಿಚಾರ ಎಂದು ತಿಳಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments