Webdunia - Bharat's app for daily news and videos

Install App

ಶಿವಕುಮಾರ್ ದೆಹಲಿ ಪ್ರವಾಸ ರದ್ದು…!

Webdunia
ಮಂಗಳವಾರ, 16 ಮೇ 2023 (10:03 IST)
ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದ್ದು, ಇದೀಗ ಸಿಎಂ ಕುರ್ಚಿಗಾಗಿ ಭಾರೀ ಫೈಟ್ ನಡೆಯುತ್ತಿದೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಹೊಟ್ಟೆಯಲ್ಲಿ ಸಮಸ್ಯೆಯಿದೆ. ಗ್ಯಾಸ್ಟಿಕ್ ಪ್ರಾಬ್ಲಂ ಆಗಿದೆ. ವೈದ್ಯರು ಬರುತ್ತಾರೆ, ರೆಸ್ಟ್ ಮಾಡುವುದಾಗಿ ತಿಳಿಸಿದರು. ಈ ಮೂಲಕ ದೆಹಲಿ ಪ್ರವಾಸ ರದ್ದುಗೊಳಿಸುವುದಾಗಿ ಪರೋಕ್ಷವಾಗಿ ಡಿಕೆಶಿ ಹೇಳಿದರು.

ನಾನು ಪೂಜೆ ಪುರಸ್ಕಾರ ಮಾಡಬೇಕಿದೆ. ನನ್ನ ಜೊತೆ ಯಾವ ಶಾಸಕರು ಇಲ್ಲ. ನನಗೆ ಯಾರ ಬೆಂಬಲವೂ ಬೇಡ. ನನ್ನ ಬಂಡೆ ಅಂತಾ ಕರೆದಿದ್ದೀರಾ. ಬಂಡೆಯನ್ನು ಆಕೃತಿಯಾಗಿ ಆದ್ರೂ ಮಾಡಿ ಇಲ್ಲ ವಿಧಾನಸಭೆಗೆ ಚಪ್ಪಡಿಯಾದ್ರೂ ಮಾಡಿಕೊಳ್ಳಿ ಅಂತಾ ಹೇಳಿದ್ದೆ. ಕಂಬವಾದ್ರೂ ಮಾಡಿ, ಮರಳುಗಂಬವಾದ್ರೂ ಮಾಡಿ. ನನ್ನ ಹತ್ರ ನಂಬರ್ ಇಲ್ಲ. ನಾನು ಪಕ್ಷ ಪೂಜೆ ಮಾಡ್ತೇನೆ. ವ್ಯಕ್ತಿ ಪೂಜೆಯಲ್ಲ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments