ಶಿವಕುಮಾರ್ ದೆಹಲಿ ಪ್ರವಾಸ ರದ್ದು…!

Webdunia
ಮಂಗಳವಾರ, 16 ಮೇ 2023 (10:03 IST)
ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದ್ದು, ಇದೀಗ ಸಿಎಂ ಕುರ್ಚಿಗಾಗಿ ಭಾರೀ ಫೈಟ್ ನಡೆಯುತ್ತಿದೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಹೊಟ್ಟೆಯಲ್ಲಿ ಸಮಸ್ಯೆಯಿದೆ. ಗ್ಯಾಸ್ಟಿಕ್ ಪ್ರಾಬ್ಲಂ ಆಗಿದೆ. ವೈದ್ಯರು ಬರುತ್ತಾರೆ, ರೆಸ್ಟ್ ಮಾಡುವುದಾಗಿ ತಿಳಿಸಿದರು. ಈ ಮೂಲಕ ದೆಹಲಿ ಪ್ರವಾಸ ರದ್ದುಗೊಳಿಸುವುದಾಗಿ ಪರೋಕ್ಷವಾಗಿ ಡಿಕೆಶಿ ಹೇಳಿದರು.

ನಾನು ಪೂಜೆ ಪುರಸ್ಕಾರ ಮಾಡಬೇಕಿದೆ. ನನ್ನ ಜೊತೆ ಯಾವ ಶಾಸಕರು ಇಲ್ಲ. ನನಗೆ ಯಾರ ಬೆಂಬಲವೂ ಬೇಡ. ನನ್ನ ಬಂಡೆ ಅಂತಾ ಕರೆದಿದ್ದೀರಾ. ಬಂಡೆಯನ್ನು ಆಕೃತಿಯಾಗಿ ಆದ್ರೂ ಮಾಡಿ ಇಲ್ಲ ವಿಧಾನಸಭೆಗೆ ಚಪ್ಪಡಿಯಾದ್ರೂ ಮಾಡಿಕೊಳ್ಳಿ ಅಂತಾ ಹೇಳಿದ್ದೆ. ಕಂಬವಾದ್ರೂ ಮಾಡಿ, ಮರಳುಗಂಬವಾದ್ರೂ ಮಾಡಿ. ನನ್ನ ಹತ್ರ ನಂಬರ್ ಇಲ್ಲ. ನಾನು ಪಕ್ಷ ಪೂಜೆ ಮಾಡ್ತೇನೆ. ವ್ಯಕ್ತಿ ಪೂಜೆಯಲ್ಲ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಭವನಗಳಿಗೆ 67 ಕೋಟಿ, ಹಿಂದೂಗಳಿಗೆ ದುಡ್ಡಿಲ್ಲ: ಹಿಂದೂಗಳು ವೋಟ್ ಹಾಕಿಲ್ವಾ ಎಂದ ಅಶೋಕ್

ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಬಾರಿ ನಡೆದಿತ್ತು ಮತಪಟ್ಟಿ ಪರಿಷ್ಕರಣೆ: ಹಾಗಿದ್ದರೂ ಈಗ ವಿರೋಧ ಯಾಕೆ

ನಿತೀಶ್ ಕುಮಾರ್ ಪದೇ ಪದೇ ಮೋದಿ ಕಾಲಿಗೆ ಬೀಳೋದ್ಯಾಕೆ: ವಿಡಿಯೋ ನೋಡಿ ಕೆಲವರಿಗೆ ಉರಿ

ಬೆಂಗಳೂರು ದರೋಡೆ ಪ್ರಕರಣ: ಪೊಲೀಸರ ಕಣ್ತಪ್ಪಿಸಲು ಕಳ್ಳರ ಖತರ್ನಾಕ್ ಪ್ಲ್ಯಾನ್ ಬಹಿರಂಗ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಮುಂದಿನ ಸುದ್ದಿ
Show comments