Webdunia - Bharat's app for daily news and videos

Install App

ಶಿವಕುಮಾರ್ ದೆಹಲಿ ಪ್ರವಾಸ ರದ್ದು…!

Webdunia
ಮಂಗಳವಾರ, 16 ಮೇ 2023 (10:03 IST)
ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದ್ದು, ಇದೀಗ ಸಿಎಂ ಕುರ್ಚಿಗಾಗಿ ಭಾರೀ ಫೈಟ್ ನಡೆಯುತ್ತಿದೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಹೊಟ್ಟೆಯಲ್ಲಿ ಸಮಸ್ಯೆಯಿದೆ. ಗ್ಯಾಸ್ಟಿಕ್ ಪ್ರಾಬ್ಲಂ ಆಗಿದೆ. ವೈದ್ಯರು ಬರುತ್ತಾರೆ, ರೆಸ್ಟ್ ಮಾಡುವುದಾಗಿ ತಿಳಿಸಿದರು. ಈ ಮೂಲಕ ದೆಹಲಿ ಪ್ರವಾಸ ರದ್ದುಗೊಳಿಸುವುದಾಗಿ ಪರೋಕ್ಷವಾಗಿ ಡಿಕೆಶಿ ಹೇಳಿದರು.

ನಾನು ಪೂಜೆ ಪುರಸ್ಕಾರ ಮಾಡಬೇಕಿದೆ. ನನ್ನ ಜೊತೆ ಯಾವ ಶಾಸಕರು ಇಲ್ಲ. ನನಗೆ ಯಾರ ಬೆಂಬಲವೂ ಬೇಡ. ನನ್ನ ಬಂಡೆ ಅಂತಾ ಕರೆದಿದ್ದೀರಾ. ಬಂಡೆಯನ್ನು ಆಕೃತಿಯಾಗಿ ಆದ್ರೂ ಮಾಡಿ ಇಲ್ಲ ವಿಧಾನಸಭೆಗೆ ಚಪ್ಪಡಿಯಾದ್ರೂ ಮಾಡಿಕೊಳ್ಳಿ ಅಂತಾ ಹೇಳಿದ್ದೆ. ಕಂಬವಾದ್ರೂ ಮಾಡಿ, ಮರಳುಗಂಬವಾದ್ರೂ ಮಾಡಿ. ನನ್ನ ಹತ್ರ ನಂಬರ್ ಇಲ್ಲ. ನಾನು ಪಕ್ಷ ಪೂಜೆ ಮಾಡ್ತೇನೆ. ವ್ಯಕ್ತಿ ಪೂಜೆಯಲ್ಲ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments