ಹೆಚ್.ಡಿಕೆ.ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು

Webdunia
ಬುಧವಾರ, 9 ಡಿಸೆಂಬರ್ 2020 (13:53 IST)
ಬೆಂಗಳೂರು : ಕಾಂಗ್ರೆಸ್ ಪಕ್ಷದ ಶಾಲು ವ್ಯಾಲ್ಯೂ ಕಳೆದುಕೊಂಡಿದೆ. ಹೀಗಾಗಿ ಹಸಿರು ಶಾಲು ಹಾಕಿಕೊಂಡಿದ್ದಾರೆಂದಿದ್ದ ಹೆಚ್.ಡಿಕೆ.ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರನ್ನು ಪ್ರಧಾನಮಂತ್ರಿ ಮಾಡಿದ್ದು ಆ ಶಾಲು. ಕುಮಾರಸ್ವಾಮಿಯನ್ನ ಸಿಎಂ ಮಾಡಿದ್ದೂ ಅದೇ ಶಾಲು. ಈಗ  ಅವರು ಆ ಶಾಲಿನ ವಿರುದ್ಧವಾಗಿ ಮಾತಾಡುತ್ತಿದ್ದಾರೆ. ಜನರೇ ಇದರ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದು ಹೆಚ್.ಡಿಕೆ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎದುರೇ ಬಂದರೂ ಮುಖವೂ ನೋಡಲಿಲ್ಲ: ಸಿದ್ದರಾಮಯ್ಯಗೂ ಡಿಕೆಗೂ ಏನಾಯ್ತು Video

ಕರಾವಳಿ ಭಾಗದಲ್ಲಿ ಮಳೆಗಾಲದಲ್ಲಿ ಮಾತ್ರ ಸಿಗುವ ಕಲ್ಲು ಅಣಬೆ ಆರೋಗ್ಯ ಪ್ರಯೋಜನ ನಿಮಗೆ ತಿಳಿದಿದೆಯಾ

ಇನ್ಮುಂದೆ ಸರ್ಕಾರಿ ಅಧಿಕಾರಿಗಳು ಸಿಬ್ಬಂದಿಗಳು 10ರೊಳಗೆ ಆಫೀಸ್‌ಗೆ ಬರ್ಬೇಕು: ಡಿಕೆ ಶಿವಕುಮಾರ್‌ ಖಡಕ್ ಸೂಚನೆ

ನಾನು ರಾಮಲಿಂಗಾರೆಡ್ಡಿಗೆ ಮಾತು ಕೊಟ್ಟಿದ್ದು ನಿಜ: ಡಿಕೆ ಶಿವಕುಮಾರ್‌

ಜೈಪುರದಲ್ಲಿ ಶಂಕಿತ ಎಬೋಲಾ ಪ್ರಕರಣ ವರದಿ, ಮಹಿಳೆಗೆ ಪ್ರತ್ಯೇಕ ಕೊಠಡಿಯಲ್ಲಿ ಚಿಕಿತ್ಸೆ

ಮುಂದಿನ ಸುದ್ದಿ
Show comments