ಬದುಕಿನ ಕೊನೆಯ ಕ್ಷಣಗಳಲ್ಲೂ ಶಿವಕುಮಾರ ಸ್ವಾಮೀಜಿಗೆ ಇದ್ದಿದ್ದು ಒಂದೇ ಆಸೆ!

Webdunia
ಮಂಗಳವಾರ, 22 ಜನವರಿ 2019 (09:09 IST)
ಬೆಂಗಳೂರು: ನಮ್ಮನ್ನಗಲಿದ ಹಿರಿಯ ಚೇತನ, ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿ ಬದುಕಿನುದ್ದಕ್ಕೂ ಪರರ ಸೇವೆಗಾಗಿ ಬದುಕು ಸವೆಸಿದವರು. ತಮ್ಮ ಮಠವೇ ಅವರಿಗೆ ಸರ್ವಸ್ವವಾಗಿತ್ತು.


ಹೀಗಾಗಿ ಬದುಕಿನ ಕೊನೆಯ ಕ್ಷಣಗಳಲ್ಲಿ ಅವರನ್ನು ಉಳಿಸಲು ಆಸ್ಪತ್ರೆಗೆ ಕರೆದೊಯ್ದಿದ್ದರೂ ಅವರಿಗೆ ಮಠದಲ್ಲೇ ಕೊನೆಯ ಕ್ಷಣಗಳನ್ನು ಕಳೆಯಬೇಕೆಂಬ ಆಸೆಯಿತ್ತು. ಅಲ್ಲಿ ಎಂದಿನಂತೆ ತಮ್ಮ ಕೊನೆಯ ಉಸಿರು ಇರುವವರೆಗೂ ತಮ್ಮ ನಿತ್ಯದ ಪೂಜೆ ಮಾಡುತ್ತಲೇ ಇರಬೇಕೆಂಬ ಮನೋಭಾವವಿತ್ತು.

ಅದೇ ಕಾರಣಕ್ಕೆ ತಮ್ಮನ್ನು ಮತ್ತೆ ಮಠಕ್ಕೆ ಕರೆದೊಯ್ಯುವಂತೆ ಅವರು ಒತ್ತಾಯಿಸಿದರು. ಅವರ ಆಸೆಯಂತೇ ಅವರನ್ನು ಆಸ್ಪತ್ರೆಯಿಂದ ಮಠಕ್ಕೆ ಕರೆದೊಯ್ಯಲಾಯಿತು. ಅವರ ಆಸೆಯಂತೇ ಸಿದ್ಧಗಂಗಾ ಮಠದಲ್ಲಿಯೇ ಕೊನೆಯುಸಿರೆಳೆದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಭವನಗಳಿಗೆ 67 ಕೋಟಿ, ಹಿಂದೂಗಳಿಗೆ ದುಡ್ಡಿಲ್ಲ: ಹಿಂದೂಗಳು ವೋಟ್ ಹಾಕಿಲ್ವಾ ಎಂದ ಅಶೋಕ್

ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಬಾರಿ ನಡೆದಿತ್ತು ಮತಪಟ್ಟಿ ಪರಿಷ್ಕರಣೆ: ಹಾಗಿದ್ದರೂ ಈಗ ವಿರೋಧ ಯಾಕೆ

ನಿತೀಶ್ ಕುಮಾರ್ ಪದೇ ಪದೇ ಮೋದಿ ಕಾಲಿಗೆ ಬೀಳೋದ್ಯಾಕೆ: ವಿಡಿಯೋ ನೋಡಿ ಕೆಲವರಿಗೆ ಉರಿ

ಬೆಂಗಳೂರು ದರೋಡೆ ಪ್ರಕರಣ: ಪೊಲೀಸರ ಕಣ್ತಪ್ಪಿಸಲು ಕಳ್ಳರ ಖತರ್ನಾಕ್ ಪ್ಲ್ಯಾನ್ ಬಹಿರಂಗ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಮುಂದಿನ ಸುದ್ದಿ
Show comments