Select Your Language

Notifications

webdunia
webdunia
webdunia
webdunia

ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಭಾರತ ರತ್ನ ನೀಡಲು ಸಿಎಂ ಪತ್ರ

ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಭಾರತ ರತ್ನ ನೀಡಲು ಸಿಎಂ ಪತ್ರ
ಬೆಂಗಳೂರು , ಗುರುವಾರ, 25 ಜನವರಿ 2018 (19:18 IST)

ಸಿದ್ದಗಂಗಾ ಮಠದ ಮಠಾಧೀಶ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

1941ರಿಂದ ಮಠದ ಜವಾಬ್ದಾರಿ ನಿಭಾಯಿಸುತ್ತಿರುವ ಶಿವಕುಮಾರ ಸ್ವಾಮೀಜಿ ಅವರು ಎಲ್ಲ ಜಾತಿಯವರ ಉದ್ದಾರಕ್ಕೆ ಪ್ರಯತ್ನಿಸಿದ್ದಾರೆ. ಮಠದಿಂದ ಉತ್ತಮವಾದ ಕಾರ್ಯಗಳನ್ನು ಮಾಡುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದೆ.

ಆದ್ದರಿಂದ ಸ್ವಾಮೀಜಿ ಅವರ ಸಾಮಾಜಿಕ ಸೇವೆಯನ್ನು ಪರಿಗಣಿಸಿ, ದೇಶದ ಅತ್ಯುನ್ನತ ಗೌರವ ಭಾರತ ರತ್ನ ನೀಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಆರೋಪ ಸತ್ಯಕ್ಕೆ ದೂರವಾದುದು- ರಾಮಲಿಂಗಾರೆಡ್ಡಿ