Webdunia - Bharat's app for daily news and videos

Install App

ರೈತರಿಗೆ ಕೆಂಪು ನೋಟು ಕೊಟ್ಟು ವೋಟು ಹಾಕಿಸಿಕೊಳ್ಳುತ್ತಿದ್ದೀರಾ ಮೋದಿಯವರೇ?-ಶಿವಲಿಂಗೇಗೌಡ ವ್ಯಂಗ್ಯ

Webdunia
ಗುರುವಾರ, 28 ಫೆಬ್ರವರಿ 2019 (08:25 IST)
ಹಾಸನ : ಕಿಸಾನ್ ಸಮ್ಮಾನ್ ಯೋಜನೆಯ ಮೂಲಕ ಪ್ರಧಾನಿ ಮೋದಿ ಅವರು ರೈತರಿಗೆ 2000 ರೂ ನೀಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಈಗ ರೈತರ ಬಗ್ಗೆ ಕಾಳಜಿ ಬಂದಿದೆ ಎಂದು ಶಾಸಕ ಹಾಗೂ ಗೃಹ ಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ ವ್ಯಂಗ್ಯವಾಡಿದ್ದಾರೆ.


ಫೆ 1 ರಂದು ಮಂಡನೆಯಾದ ಮಧ್ಯಂತರ ಬಜೆಟ್ ನಲ್ಲಿ 5 ಎಕರೆಗಿಂತ ಕಡಿಮೆ ಕೃಷಿ ಭೂಮಿ ಹೊಂದಿರುವ ಪ್ರತಿ ರೈತರಿಗೆ ವಾರ್ಷಿಕ 6000ರೂ ನೀಡಲಾಗುವುದು. ಪ್ರತಿ 4 ತಿಂಗಳಿಗೊಮ್ಮೆ  2000 ರೂ. ರೈತರ ಖಾತೆಗೆ ಜಮಾ ಮಾಡುವುದಾಗಿ ತಿಳಿಸಿದ್ದರು. ಅದರಂತೆ ಪ್ರಧಾನಿ ಮೋದಿ ಫೆ. 24 ರಂದು ರೈತರಿಗೆ ಚೆಕ್ ನೀಡುವುದರ ಮೂಲಕ ಈ ಯೋಜನೆಗೆ ಚಾಲನೆ ನೀಡಿದ್ದರು.


ಈ ಬಗ್ಗೆ ಮಾತನಾಡಿದ ಶಿವಲಿಂಗೇಗೌಡ,’ ಪ್ರಧಾನಿ ನರೇಂದ್ರ ಮೋದಿಯವರಿಗೆ ಈಗ ರೈತರ ಪರ ಕಾಳಜಿ ಬಂದಿದ್ದು, ಈಗ ರೈತರ ಖಾತೆಗೆ ಎರಡು ಸಾವಿರ ರೂ. ಹಣ ಜಮಾ ಮಾಡ್ತಿದ್ದಾರೆ. ಸರ್ಕಾರದ ಹಣವನ್ನ ರೈತ್ರಿಗೆ ಹಂಚುತ್ತಿದ್ದೀರಿ, ಎರಡು ಸಾವಿರ ರೂಪಾಯಿ ಕೆಂಪು ನೋಟು ಕೊಟ್ಟು ವೋಟು ಹಾಕಿಸಿಕೊಳ್ಳುತ್ತಿದ್ದೀರಾ? ಮೋದಿಯವರೇ ಎಂದು ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲಿ ಮೊಬೈಲ್ ಬಳಕೆ, ಪ್ರಜ್ವಲ್ ರೇವಣ್ಣ ಎರಡು ದಿನ ಪೊಲೀಸ್ ಕಸ್ಟಡಿಗೆ

ಅಯೋಧ್ಯೆ ಜನ್ಮಭೂಮಿ ತೀರ್ಥ ಕ್ಷೇತ್ರದಲ್ಲಿ ಮಿಲಿಟರಿ ಮಾದರಿ ಆಡಳಿತ: ಮಾಸ್ಟರ್‌ ಸ್ಟ್ರೋಕ್‌ ಕೊಟ್ಟ ಜಿತೇಂದ್ರ ಮಿಶ್ರಾ

ವಿಧಾನಸೌಧದಲ್ಲೇ ಕುಸಿದು ಬಿದ್ದ ಸಿಬ್ಬಂದಿ: ಸ್ವತಃ ಸಚಿವರೇ ಸಿಪಿಆರ್ ಮಾಡಿದ್ರು, ಆದ್ರೂ ಬದುಕುಳಿಯಲಿಲ್ಲ Video

ಅಪಘಾತದಲ್ಲಿ ಗಾಯಗೊಂಡಿದ್ದ ಚಿರತೆ ರಕ್ಷಿಸಲು ಹೋದಾಗ ಎಂತಹ ಅವಘಡ ನಡೆಯಿತು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments