Webdunia - Bharat's app for daily news and videos

Install App

ಟೆಕ್ ಪಾರ್ಕ್ ಸುತ್ತ ಟ್ರಾಫಿಕ್ ಕಿರಿಕಿರಿ: ಗೃಹಸಚಿವರಿಗೆ ಶಿವಣ್ಣ ದಂಪತಿ ದೂರು

Webdunia
ಮಂಗಳವಾರ, 7 ನವೆಂಬರ್ 2017 (14:53 IST)
ಬೆಂಗಳೂರು: ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಇಂದು ಗೃಹಸಚಿವ ರಾಮಲಿಂಗಾರೆಡ್ಡಿಯವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ರು.

ವಿಧಾನಸೌಧದಲ್ಲಿ ಭೇಟಿಯಾದ ದಂಪತಿ ಹಾಗೂ ಮಾನ್ಯತಾ ಟೆಕ್ ಪಾರ್ಕ್ ಸುತ್ತಲ ನಿವಾಸಿಗಳು, ಅಲ್ಲಿನ ಟ್ರಾಫಿಕ್ ಕಿರಿಕಿರಿ ಬಗ್ಗೆ ದೂರು ನೀಡಿದರು. ಟೆಕ್ ಪಾರ್ಕ್ ನಿರ್ಮಾಣದ ವೇಳೆ ಅಲ್ಲಿಗೆ ಹೋಗುವ ವಾಹನಗಳಿಗೆ ರಸ್ತೆ ಕಲ್ಪಿಸಲ್ಲ ಎಂದು ಹೇಳಲಾಗಿತ್ತು. ಸದ್ಯ ಟೆಕ್ ಪಾರ್ಕ್ ನಲ್ಲಿ 1ಲಕ್ಷ 50 ಸಾವಿರ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ದಿನಕ್ಕೆ 5 ಸಾವಿರಕ್ಕೂ ಹೆಚ್ಚು ವಾಹನಗಳು ಇಲ್ಲಿಗೆ ಬರುತ್ತಿದ್ದು, ಇದರಿಂದ ತುಂಬಾ ತೊಂದರೆಯಾಗುತ್ತಿದೆ ಎಂದು ದೂರು ನೀಡಲಾಗಿದೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಶಿವರಾಜ್ ಕುಮಾರ್, ಮನೆಯ ಹತ್ತಿರ ಸಾಕಷ್ಟು ಟ್ರಾಫಿಕ್ ಪ್ರಾಬ್ಲಂ ಇದೆ. ಈ ಹಿಂದೆಯೂ ಮನವಿ ಮಾಡಿದ್ದೆವು. ಪಕ್ಕದಲ್ಲೇ ಟೆಕ್ ಪಾರ್ಕ್ ಕೂಡ ಇದೆ. ಹೀಗಾಗಿ ಬೇರೆಯವರ ಬಗ್ಗೆ ಆರೋಪ ಮಾಡುವುದಕ್ಕಲ್ಲ. ಸಮಸ್ಯೆಗೆ ಶಾಶ್ವತ ಪರಿಹಾರ ಕೊಡಿ ಎಂದು ಮನವಿ ಮಾಡಿದ್ದೇವೆ. ನಾಳೆ ಗೃಹ ಸಚಿವರು ಭೇಟಿ ಮಾಡಿ, ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments