Webdunia - Bharat's app for daily news and videos

Install App

ತಮ್ಮ ವಿರುದ್ಧ ಮಾತನಾಡಿದ ಡಿಸಿಎಂ ಸವದಿಗೆ ತಿರುಗೇಟು ನೀಡಿದ ಶಿವರಾಜ್ ತಂಗಡಗಿ

Webdunia
ಸೋಮವಾರ, 28 ಅಕ್ಟೋಬರ್ 2019 (14:01 IST)
ಕೊಪ್ಪಳ : ತಮ್ಮ ವಿರುದ್ಧ ಮಾತನಾಡಿದ ಡಿಸಿಎಂ ಲಕ್ಷ್ಮಣ ಸವದಿಗೆ ಮಾಜಿ ಸಚಿವ ಶಿವರಾಜ್ ತಂಗಡಗಿ ಟಾಂಗ್ ನೀಡಿದ್ದಾರೆ.




ಇತ್ತೀಚೆಗಷ್ಟೇ ಡಿಸಿಎಂ ಲಕ್ಷ್ಮಣ ಸವದಿ, ತಂಗಡಗಿ ಚುನಾವಣೆಯಲ್ಲಿ ಸೋತ ನಂತರ ತನ್ನ ಸ್ಥಿಮಿತವನ್ನು ಕಳೆದುಕೊಂಡಿದ್ದಾರೆ. ಹಾಗಾಗಿ ಏನೇನೋ ಮಾತನಾಡುತ್ತಿದ್ದಾರೆ. ಅವರಿಗೆ  ಮೋದಿಯನ್ನು ಬೈದರೆ ಪ್ರಚಾರ ಸಿಗುತ್ತದೆ. ಹಾಗಾಗಿ ಮೋದಿಯನ್ನು ಬೈದು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ ಎಂದು ಲೇವಡಿ ಮಾಡಿದ್ದರು.


ಇದಕ್ಕೆ ತಿರುಗೇಟು ನೀಡಿದ  ಶಿವರಾಜ್ ತಂಗಡಗಿ, ಲಕ್ಷ್ಮಣ ಸವದಿ ಒಂದು ಸಾರಿ ಸೋತಿದ್ದಕ್ಕೆ ಉಪಮುಖ್ಯಮಂತ್ರಿ ಆಗಿದ್ದಾರೆ, ಇನ್ನೊಂದು ಬಾರಿ ಸೋತ್ರೆ ಈ ರಾಜ್ಯದ ಮುಖ್ಯಮಂತ್ರಿ ಆಗಬಹುದು ಎಂದು ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments