ತಮ್ಮ ವಿರುದ್ಧ ಮಾತನಾಡಿದ ಡಿಸಿಎಂ ಸವದಿಗೆ ತಿರುಗೇಟು ನೀಡಿದ ಶಿವರಾಜ್ ತಂಗಡಗಿ

Webdunia
ಸೋಮವಾರ, 28 ಅಕ್ಟೋಬರ್ 2019 (14:01 IST)
ಕೊಪ್ಪಳ : ತಮ್ಮ ವಿರುದ್ಧ ಮಾತನಾಡಿದ ಡಿಸಿಎಂ ಲಕ್ಷ್ಮಣ ಸವದಿಗೆ ಮಾಜಿ ಸಚಿವ ಶಿವರಾಜ್ ತಂಗಡಗಿ ಟಾಂಗ್ ನೀಡಿದ್ದಾರೆ.




ಇತ್ತೀಚೆಗಷ್ಟೇ ಡಿಸಿಎಂ ಲಕ್ಷ್ಮಣ ಸವದಿ, ತಂಗಡಗಿ ಚುನಾವಣೆಯಲ್ಲಿ ಸೋತ ನಂತರ ತನ್ನ ಸ್ಥಿಮಿತವನ್ನು ಕಳೆದುಕೊಂಡಿದ್ದಾರೆ. ಹಾಗಾಗಿ ಏನೇನೋ ಮಾತನಾಡುತ್ತಿದ್ದಾರೆ. ಅವರಿಗೆ  ಮೋದಿಯನ್ನು ಬೈದರೆ ಪ್ರಚಾರ ಸಿಗುತ್ತದೆ. ಹಾಗಾಗಿ ಮೋದಿಯನ್ನು ಬೈದು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ ಎಂದು ಲೇವಡಿ ಮಾಡಿದ್ದರು.


ಇದಕ್ಕೆ ತಿರುಗೇಟು ನೀಡಿದ  ಶಿವರಾಜ್ ತಂಗಡಗಿ, ಲಕ್ಷ್ಮಣ ಸವದಿ ಒಂದು ಸಾರಿ ಸೋತಿದ್ದಕ್ಕೆ ಉಪಮುಖ್ಯಮಂತ್ರಿ ಆಗಿದ್ದಾರೆ, ಇನ್ನೊಂದು ಬಾರಿ ಸೋತ್ರೆ ಈ ರಾಜ್ಯದ ಮುಖ್ಯಮಂತ್ರಿ ಆಗಬಹುದು ಎಂದು ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments