Webdunia - Bharat's app for daily news and videos

Install App

ಕನ್ನಡ ಸಿನಿಮಾ ಪೋತ್ಸಾಹಿಸಿದ ಸಿಎಂ ಸಿದ್ದರಾಮಯ್ಯಗೆ ಶಿವರಾಜ್‌ಕುಮಾರ್ ಧನ್ಯವಾದ

Sampriya
ಶನಿವಾರ, 8 ಮಾರ್ಚ್ 2025 (18:41 IST)
Photo Courtesy X
ಬೆಂಗಳೂರು: ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ ಕನ್ನಡ ಸಿನಿಮಾಗಳನ್ನು ಪ್ರೋತ್ಸಾಹಿಸಿ  ಬೆಳೆಸಲು ಸಿಎಂ ಸಿದ್ದರಾಮಯ್ಯ ಅವರು ತೆಗೆದುಕೊಂಡ ನಿರ್ಧಾರಗಳಿಗೆ ನಟ ಶಿವರಾಜ್‌ಕುಮಾರ್‌ ಅವರು ಧನ್ಯವಾದ ತಿಳಿಸಿ ಪೋಸ್ಟ್‌ ಹಾಕಿದ್ದಾರೆ.

ನಿನ್ನೆ ಸಿಎಂ ಸಿದ್ದರಾಮಯ್ಯ ಮಂಡಿಸಿದ 16ನೇ ಬಜೆಟ್‌ನಲ್ಲಿ ಸಿನಿಮಾ ರಂಗಕ್ಕೆ ಹಲವು ಅನುದಾನವನ್ನು ನೀಡಿದ್ದಾರೆ. ಈ ಬಗ್ಗೆ ಖುಷಿ ವ್ಯಕ್ತ ಪಡಿಸಿ, ಶಿವರಾಜ್‌ಕುಮಾರ್ ಅವರು ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಶಿವರಾಜ್‌ಕುಮಾರ್ ಹಂಚಿಕೊಮಡ ಪೋಸ್ಟ್‌ನಲ್ಲಿ ಹೀಗಿದೆ:  

ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ ಕನ್ನಡ ಸಿನಿಮಾಗಳನ್ನು ಪ್ರೋತ್ಸಾಹಿಸಿ  ಬೆಳೆಸಲು ತೆಗೆದುಕೊಂಡ
ನಿರ್ಧಾರಗಳಿಗೆ ಕರ್ನಾಟಕ ಸರ್ಕಾರಕ್ಕೆ ನನ್ನ ಅಭಿನಂಂದನೆಗಳು. ಚಿತ್ರಮಂದಿರಗಳಲ್ಲಿ ಟಿಕೆಟ್ ದರ ಇಳಿಕೆ, ಕನ್ನಡ ಸಿನಿಮಾಗಳನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ತಲುಪಿಸಲು ರಾಜ್ಯ ಸರ್ಕಾರದಿಂದ ಹೊಸ ಓಟಿಟಿ, ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲಂ ಸಿಟಿ ನಿರ್ಮಾಣಕ್ಕೆ ಬೆಂಬಲ ನೀಡಿದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರಿಗೆ ನನ್ನ ಹಾಗೂ ಚಿತ್ರರಂಗದ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳು.

ಶೀಘ್ರವೇ ಈ ಎಲ್ಲಾ ಯೋಜನೆಗಳಿಗೆ ಚಾಲನೆ ಸಿಗಲಿ ಎಂದು ಆಶಿಸುತ್ತೇನೆ ಎಂದು ಡಾ.ಶಿವರಾಜ್‌ಕುಮಾರ್ ಅವರು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಭಾರತೀಯ ಸೇನಾ ಸಾಹಸಕ್ಕೆ ಸಚಿನ್ ಸೇರಿದಂತೆ ಕ್ರೀಡಾ ತಾರೆಯರ ಬಹುಪರಾಕ್‌

Operation Sindoor: ಸುದ್ದಿಗೋಷ್ಠಿಯಲ್ಲಿ ಘರ್ಜಿಸಿದ ಸೋಫಿಯಾ ಖುರೇಷಿ, ವ್ಯೋಮಿಕಾ ಸಿಂಗ್‌ ಹಿನ್ನೆಲೆ ಇಲ್ಲಿದೆ

ಸೇನೆಗೆ ಮೊದಲೇ ಫ್ರೀ ಹ್ಯಾಂಡ್ ಕೊಟ್ಟಿದ್ದರೆ ಇಷ್ಟೆಲ್ಲಾ ಆಗ್ತಾನೇ ಇರ್ಲಿಲ್ಲ: ರಾಮಲಿಂಗಾ ರೆಡ್ಡಿ

Operation Sindoor: ಸೇನಾ ಕಾರ್ಯಾಚರಣೆ ಯಶಸ್ವಿ ಬೆನ್ನಲ್ಲೆ ಸರ್ವ ಪಕ್ಷಗಳ ಸಭೆ ಕರೆದ ಕೇಂದ್ರ

Operation Sindoor: ನಮ್ಮ ಸೇನೆ ನಮ್ಮ ಹೆಮ್ಮೆ, ಕೇಂದ್ರಕ್ಕೆ ಪೂರ್ಣ ಬೆಂಬಲ ಎಂದ ಸಚಿವ ಜಮೀರ್‌ ಅಹಮ್ಮದ್‌

ಮುಂದಿನ ಸುದ್ದಿ
Show comments