Select Your Language

Notifications

webdunia
webdunia
webdunia
webdunia

ಗುಂಡಿ ಮುಚ್ಚುವ ಕಾರ್ಯದಲ್ಲಿ ಅವ್ಯವಹಾರ-ಇಂಜಿನಿಯರ್ ಮತ್ತು ಗುತ್ತಿಗೆದಾರರ ಕೈವಾಡ

ಗುಂಡಿ ಮುಚ್ಚುವ ಕಾರ್ಯದಲ್ಲಿ ಅವ್ಯವಹಾರ-ಇಂಜಿನಿಯರ್  ಮತ್ತು ಗುತ್ತಿಗೆದಾರರ ಕೈವಾಡ
bangalore , ಗುರುವಾರ, 24 ಫೆಬ್ರವರಿ 2022 (20:17 IST)
ಕೊಡಗು ಜಿಲ್ಲೆ ಮುಚ್ಚುಪೇಟೆ ತಾಲೂಕಿನ ಕೊಡಿಪೇಟೆಯಿಂದ ಹಾಲೇರಿವರೆಗೆ ರಸ್ತೆ ಗುಂಡಿಗಳ ಮುಚ್ಚುವ ಕೆಲಸಕ್ಕೆ ಸರ್ಕಾರದಿಂದ ಲಕ್ಷಾಂತರ ಹಣ ಬಂದಿತ್ತು ಈ ಹಣ ಗುತ್ತಿಗೆದಾರರ ಪಾಲಾಗುತ್ತಿದೆ .ಈ ರಸ್ತೆಗಳನ್ನು ನೋಡಿಕೊಳ್ಳಲು ಇಂಜಿನಿಯರ್ ಗಳಿಗೆ ನೇಮಿಸಲಾಗಿದೆ ಆದರೆ ಲೋಕೋಪಯೋಗಿ ಇಂಜಿನಿಯರ್ ಗಳು ಇದನ್ನು ಮರೆತು ಗುತ್ತಿಗೆದಾರರಿಂದ ಕೆಲಸ ಮಾಡಿದರೂ ಅವರಿಗೆ ಬಿಲ್ ಮಾಡುವ ಕೆಲಸ ಸರಿಯಾಗಿ ನಡೆಯುತ್ತಿಲ್ಲ. ಜಿಲ್ಲಾಧಿಕಾರಿಗಳಿಗೆ ಮತ್ತು ಕೊಡಗು ಲೋಕೋಪಯೋಗಿ ಇಲಾಖೆಯವರಿಗೆ ಪತ್ರಿಕೆ ಮುಖಾಂತರ ಮನವಿ ಮಾಡಿಕೊಳ್ಳಲು ಹಾಗೂ ಇದನ್ನು ಸರಿಪಡಿಸದಿದ್ದರೆ ಲೋಕಾಯುಕ್ತಕ್ಕೆ ಹಾಗೂ ರಾಜ್ಯ ಸರ್ಕಾರಕ್ಕೆ ದೂರು ಕೊಡಲು ಕರವೇ ಕಾರ್ಯಕರ್ತರು ಸಿದ್ಧಗೊಳ್ಳುತ್ತಿದ್ದಾರೆ . ಕರವೇ ಅಧ್ಯಕ್ಷರು ಫ್ರಾನ್ಸಿಸ್ ಡಿಸೋಜಾ ..9449255831
ಮತ್ತು 9686095831

Share this Story:

Follow Webdunia kannada

ಮುಂದಿನ ಸುದ್ದಿ

ಬದಲಾದ ಬೇಸಿಗೆ ರಜೆ, ‘ಹೊಸ ಶೈಕ್ಷಣಿಕ ವರ್ಷ’ ಬೇಗ ಆರಂಭ