Webdunia - Bharat's app for daily news and videos

Install App

ಗುಂಡಿ ಮುಚ್ಚುವ ಕಾರ್ಯದಲ್ಲಿ ಅವ್ಯವಹಾರ-ಇಂಜಿನಿಯರ್ ಮತ್ತು ಗುತ್ತಿಗೆದಾರರ ಕೈವಾಡ

Webdunia
ಗುರುವಾರ, 24 ಫೆಬ್ರವರಿ 2022 (20:17 IST)
ಕೊಡಗು ಜಿಲ್ಲೆ ಮುಚ್ಚುಪೇಟೆ ತಾಲೂಕಿನ ಕೊಡಿಪೇಟೆಯಿಂದ ಹಾಲೇರಿವರೆಗೆ ರಸ್ತೆ ಗುಂಡಿಗಳ ಮುಚ್ಚುವ ಕೆಲಸಕ್ಕೆ ಸರ್ಕಾರದಿಂದ ಲಕ್ಷಾಂತರ ಹಣ ಬಂದಿತ್ತು ಈ ಹಣ ಗುತ್ತಿಗೆದಾರರ ಪಾಲಾಗುತ್ತಿದೆ .ಈ ರಸ್ತೆಗಳನ್ನು ನೋಡಿಕೊಳ್ಳಲು ಇಂಜಿನಿಯರ್ ಗಳಿಗೆ ನೇಮಿಸಲಾಗಿದೆ ಆದರೆ ಲೋಕೋಪಯೋಗಿ ಇಂಜಿನಿಯರ್ ಗಳು ಇದನ್ನು ಮರೆತು ಗುತ್ತಿಗೆದಾರರಿಂದ ಕೆಲಸ ಮಾಡಿದರೂ ಅವರಿಗೆ ಬಿಲ್ ಮಾಡುವ ಕೆಲಸ ಸರಿಯಾಗಿ ನಡೆಯುತ್ತಿಲ್ಲ. ಜಿಲ್ಲಾಧಿಕಾರಿಗಳಿಗೆ ಮತ್ತು ಕೊಡಗು ಲೋಕೋಪಯೋಗಿ ಇಲಾಖೆಯವರಿಗೆ ಪತ್ರಿಕೆ ಮುಖಾಂತರ ಮನವಿ ಮಾಡಿಕೊಳ್ಳಲು ಹಾಗೂ ಇದನ್ನು ಸರಿಪಡಿಸದಿದ್ದರೆ ಲೋಕಾಯುಕ್ತಕ್ಕೆ ಹಾಗೂ ರಾಜ್ಯ ಸರ್ಕಾರಕ್ಕೆ ದೂರು ಕೊಡಲು ಕರವೇ ಕಾರ್ಯಕರ್ತರು ಸಿದ್ಧಗೊಳ್ಳುತ್ತಿದ್ದಾರೆ . ಕರವೇ ಅಧ್ಯಕ್ಷರು ಫ್ರಾನ್ಸಿಸ್ ಡಿಸೋಜಾ ..9449255831
ಮತ್ತು 9686095831

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments