Webdunia - Bharat's app for daily news and videos

Install App

ತಮ್ಮ ಕುಟುಂಬದವರನ್ನು ಗೆಲ್ಲಿಸಲು ದೇವೇಗೌಡರ ಕುಟುಂಬ ನರಬಲಿ ಪಡೆಯುತ್ತದೆ: ಶಿವರಾಮೇ ಗೌಡ

Krishnaveni K
ಶನಿವಾರ, 26 ಅಕ್ಟೋಬರ್ 2024 (14:01 IST)
ಬೆಂಗಳೂರು: ಜೆಡಿಎಸ್ ವರಿಷ್ಠ ದೇವೇಗೌಡರ ಕುಟುಂಬ ತಮ್ಮ ಕುಟುಂಬದವರನ್ನು ಗೆಲ್ಲಿಸಲು ಒಬ್ಬೊಬ್ಬರನ್ನೇ ನರಬಲಿ ಪಡೆಯುತ್ತಾರೆ ಎಂದು ಮಾಜಿ ಸಂಸದ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ದಾರೆ.

ಯೋಗೇಶ್ವರ್ ಅವರಿಗೆ ಚನ್ನಪಟ್ಟಣದಲ್ಲಿ ಟಿಕೆಟ್ ನೀಡದೇ ಇರುವ ವಿಚಾರಕ್ಕೆ ಅವರು ದೇವೇಗೌಡ ಮತ್ತು ಕುಟುಂಬದವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಮೊದಲು ಲೋಕಸಭೆ ಚುನಾವಣೆಯಲ್ಲಿ ದೇವೇಗೌಡರ ಅಳಿಯ ಡಾ ಮಂಜುನಾಥ್ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಮಂಜುನಾಥ್ ಗೆಲುವಿಗೆ ಯೋಗೇಶ್ವರ್ ಶ್ರಮಿಸಿದ್ದರು. ಅವರ ಶ್ರಮದ ಫಲವಾಗಿ ಮಂಜುನಾಥ್ ಗೆದ್ದಿದ್ದರು. ಆದರೆ ಈಗ ಯೋಗೇಶ್ವರ್ ಗೇ ಬಲಿ ಪಡೆದಿದ್ದಾರೆ. ದೇವೇಗೌಡರ ಕುಟುಂಬ ತಮ್ಮ ಕುಟುಂಬದವರನ್ನು ಅಧಿಕಾರಕ್ಕೆ ತರಲು ಒಬ್ಬೊಬ್ಬರನ್ನೇ ಬಲಿ ಪಡೆಯುತ್ತದೆ ಎಂದಿದ್ದಾರೆ.

ಈಗ ಯಡಿಯೂರಪ್ಪ, ವಿಜಯೇಂದ್ರ ಸೇರಿಕೊಂಡು ಯೋಗೇಶ್ವರ್ ರನ್ನು ಹೊರಹಾಕಿದರು. ಬಿಜೆಪಿ ಗುಂಪುಗಾರಿಕೆಯಿಂದ ಯೋಗೇಶ್ವರ್ ಹೋದರು. ಆದರೆ ಈಗ ನಿಖಿಲ್ ಅಲ್ಲ ಕುಮಾರಸ್ವಾಮಿ ಅಲ್ಲ ಬಂದರೂ ಯೋಗೇಶ್ವರ್ ಗೆಲುವನ್ನು ತಪ್ಪಿಸಲು  ಸಾಧ್ಯವಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments