Webdunia - Bharat's app for daily news and videos

Install App

ಕೊಲ್ಹಾಪುರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಪುಡಿ ಮಾಡಿದ ಶಿವಸೇನೆ

Webdunia
ಶುಕ್ರವಾರ, 25 ಜುಲೈ 2014 (18:42 IST)
ಬೆಳಗಾವಿಯ ಯಳ್ಳೂರು ಗ್ರಾಮದಲ್ಲಿ ಮಹಾರಾಷ್ಟ್ರದ ರಾಜ್ಯ ನಾಮಫಲಕ ತೆಗೆಸಿದ್ದಕ್ಕೆ ಪ್ರತೀಕಾರವಾಗಿ ಕೊಲ್ಹಾಪುರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಮೇಲೆ ದಾಳಿ ಮಾಡಿದ ಶಿವಸೇನೆ ಕಾರ್ಯಕರ್ತರು ಬಸ್ ಮುಂಭಾಗದ ಗಾಜನ್ನು ಪುಡಿ, ಪುಡಿ ಮಾಡಿದರಲ್ಲದೇ ದೊಣ್ಣೆಗಳಿಂದ  ಬಸ್ಸುಗಳಿಗೆ ಹೊಡೆದ ಘಟನೆ ನಡೆದಿದೆ.

ಶಿವಸೇನೆ ಪುಂಟಾಟಕ್ಕೆ ರಾಜ್ಯದ ಐದಕ್ಕೂ ಹೆಚ್ಚು ಬಸ್‌‍ಗಳು ಸಂಪೂರ್ಣ ಜಖಂ ಆಗಿದೆ. ಇದರಿಂದಾಗಿ ರಾಜ್ಯದಿಂದ ಮಹಾರಾಷ್ಟ್ರಕ್ಕೆ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಪ್ರಯಾಣಿಕರು ಒಳಗೆ ಕುಳಿತಿದ್ದರೂ ಬಸ್ ಮೇಲೆ ದಾಳಿ ಮಾಡಿ ಪುಂಡಾಟಿಕೆ ಮಾಡಿದ್ದಾರೆ.

ಯಳ್ಳೂರು ಗ್ರಾಮದ ನಾಮಫಲಕದಲ್ಲಿ ಮಹಾರಾಷ್ಟ್ರದ ಯಳ್ಳೂರು ಎಂದು ಬರೆಯಲಾಗಿತ್ತು. ಯಳ್ಳೂರು ಗ್ರಾಮಪಂಚಾಯಿತಿ  ನಾಮಫಲಕವನ್ನು ತೆಗೆಸಿಹಾಕಿದ್ದರಿಂದ ಶಿವಸೇನೆ ಪುಡಾರಿಗಳು ದಾಂಧಲೆ ನಡೆಸಲು ಮುಂದಾಗಿದ್ದಾರೆ.. ಶಿವಸೇನೆ ಕಾರ್ಯಕರ್ತರ ದಾಳಿ ಹಿನ್ನೆಲೆಯಲ್ಲಿ ಬೆಳಗಾವಿಯಿಂದ ಕೋಲ್ಹಾಪುರಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments