Webdunia - Bharat's app for daily news and videos

Install App

ಕಾಂಗ್ರೆಸ್‌ಗೆ ಹೋದ್ಮೇಲೆ ಠುಸ್ ಆಗಿದ್ದೀರಿ: ಸದನದಲ್ಲಿ ಶಿವಲಿಂಗೇಗೌಡ ಕಾಲೆಳೆದ ಬಿಜೆಪಿ

Sampriya
ಮಂಗಳವಾರ, 18 ಮಾರ್ಚ್ 2025 (16:56 IST)
Photo Courtesy X
ಬೆಂಗಳೂರು:  ಸದನದಲ್ಲಿ ಶಾಸಕ ಶಿವಲಿಂಗೇಗೌಡ ಅವರು ರಾಜ್ಯ ಸರ್ಕಾರದ ಪರ ಮಾತನಾಡಿ ಕೇಂದ್ರ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆ ಸುರಿದರು. ಈ ವೇಳೆ ಶಿವಲಿಂಗೇಗೌಡ ಮಾತಿಗೆ ವಿರೋಧ ಪಕ್ಷದ ನಾಯಕರು ಅಸಮಾಧಾನ ಹೊರಹಾಕಿದರು.

ಮಧ್ಯಪ್ರವೇಶಿಸಿದ ಸ್ಪಿಕರ್ ಯುಟಿ ಖಾದರ್ ಅವರು ಶಿವಲಿಂಗೇಗೌಡ ಅವರ ಮಾತು ಮುಗಿಯಲಿ. ಮತ್ತೇ ನೀವು ಮಾತನಾಡುವಿರಂತೆ ಎಂದು ಬಿಜೆಪಿಯವರಿಗೆ ಹೇಳಿದರೂ. ಸುಮ್ಮನಿರದ ಬಿಜೆಪಿ ನಾಯಕರ ಮಾತಿಂದ್ದ ಶಿವಲಿಂಗೇಗೌಡ ಅವರು ಮಾತನಾಡಲು ಸಾಧ್ಯವಾಗಿಲ್ಲ. ಸ್ಪಿಕರ್ ಅವರು ನೀವು ಅವರ ಕಡೆ ಯಾಕೆ ನೋಡುತ್ತೀರಿ, ನನ್ನನ್ನು ನೋಡಿ, ಮಾತು ಮುಂದುವರೆಸಿ ಎಂದು ಹೇಳುತ್ತಾರೆ.

ಅಲ್ಲಿಂದ್ದ ಬಿಜೆಪಿ ಶಾಸಕರೊಬ್ಬರು ಎದ್ದು, ನಾವು ನಿಮ್ಮ ಮಾತನ್ನು ಕೇಳುವ ಸಲುವಾಗಿಯೇ ಇಷ್ಟೊಂದು ಕಾದಿದ್ದು, ಆದರೆ ಇದೀಗ ನಿಮ್ಮ ಮಾತು ಕೇಳಲು ಸಾಧ್ಯವಾಗುತ್ತಿಲ್ಲ.  ಈ ವೇಳೆ  ಬಿಜೆಪಿ ಶಾಸಕ ಸುರೇಶ್‌ ಗೌಡ ಅವರು ನೀವು ಜೆಡಿಎಸ್‌ನಲ್ಲಿರುವಾಗ ಎಲ್ಲರೂ ನಿಮ್ಮ ಮಾತನ್ನು ಕೇಳುತ್ತಿದ್ದರು. ಆದರೆ ಕಾಂಗ್ರೆಸ್‌ಗೆ ಹೋಗಿ ಠುಸ್ ಆಗಿದ್ದೀರಿ ಎಂದು ಕಾಲೆಳೆದರು.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments