Webdunia - Bharat's app for daily news and videos

Install App

ಕಾಂಗ್ರೆಸ್‌ಗೆ ಹೋದ್ಮೇಲೆ ಠುಸ್ ಆಗಿದ್ದೀರಿ: ಸದನದಲ್ಲಿ ಶಿವಲಿಂಗೇಗೌಡ ಕಾಲೆಳೆದ ಬಿಜೆಪಿ

Sampriya
ಮಂಗಳವಾರ, 18 ಮಾರ್ಚ್ 2025 (16:56 IST)
Photo Courtesy X
ಬೆಂಗಳೂರು:  ಸದನದಲ್ಲಿ ಶಾಸಕ ಶಿವಲಿಂಗೇಗೌಡ ಅವರು ರಾಜ್ಯ ಸರ್ಕಾರದ ಪರ ಮಾತನಾಡಿ ಕೇಂದ್ರ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆ ಸುರಿದರು. ಈ ವೇಳೆ ಶಿವಲಿಂಗೇಗೌಡ ಮಾತಿಗೆ ವಿರೋಧ ಪಕ್ಷದ ನಾಯಕರು ಅಸಮಾಧಾನ ಹೊರಹಾಕಿದರು.

ಮಧ್ಯಪ್ರವೇಶಿಸಿದ ಸ್ಪಿಕರ್ ಯುಟಿ ಖಾದರ್ ಅವರು ಶಿವಲಿಂಗೇಗೌಡ ಅವರ ಮಾತು ಮುಗಿಯಲಿ. ಮತ್ತೇ ನೀವು ಮಾತನಾಡುವಿರಂತೆ ಎಂದು ಬಿಜೆಪಿಯವರಿಗೆ ಹೇಳಿದರೂ. ಸುಮ್ಮನಿರದ ಬಿಜೆಪಿ ನಾಯಕರ ಮಾತಿಂದ್ದ ಶಿವಲಿಂಗೇಗೌಡ ಅವರು ಮಾತನಾಡಲು ಸಾಧ್ಯವಾಗಿಲ್ಲ. ಸ್ಪಿಕರ್ ಅವರು ನೀವು ಅವರ ಕಡೆ ಯಾಕೆ ನೋಡುತ್ತೀರಿ, ನನ್ನನ್ನು ನೋಡಿ, ಮಾತು ಮುಂದುವರೆಸಿ ಎಂದು ಹೇಳುತ್ತಾರೆ.

ಅಲ್ಲಿಂದ್ದ ಬಿಜೆಪಿ ಶಾಸಕರೊಬ್ಬರು ಎದ್ದು, ನಾವು ನಿಮ್ಮ ಮಾತನ್ನು ಕೇಳುವ ಸಲುವಾಗಿಯೇ ಇಷ್ಟೊಂದು ಕಾದಿದ್ದು, ಆದರೆ ಇದೀಗ ನಿಮ್ಮ ಮಾತು ಕೇಳಲು ಸಾಧ್ಯವಾಗುತ್ತಿಲ್ಲ.  ಈ ವೇಳೆ  ಬಿಜೆಪಿ ಶಾಸಕ ಸುರೇಶ್‌ ಗೌಡ ಅವರು ನೀವು ಜೆಡಿಎಸ್‌ನಲ್ಲಿರುವಾಗ ಎಲ್ಲರೂ ನಿಮ್ಮ ಮಾತನ್ನು ಕೇಳುತ್ತಿದ್ದರು. ಆದರೆ ಕಾಂಗ್ರೆಸ್‌ಗೆ ಹೋಗಿ ಠುಸ್ ಆಗಿದ್ದೀರಿ ಎಂದು ಕಾಲೆಳೆದರು.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ದಿಡೀರ್ ರಾಜೀನಾಮೆ ಸಲ್ಲಿಸಿದ್ದರ ಹಿಂದಿದೆಯಾ ಬೇರೇ ಕಾರಣ

ತಪ್ಪೇ ಮಾಡಿಲ್ಲ ಅಂದ್ರೆ ಸೈಟು ಮರಳಿಸಿದ್ದು ಯಾಕೆ: ಸಿದ್ದರಾಮಯ್ಯಗೆ ಪ್ರಶ್ನೆ

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದೂ ಇರಲಿದೆ ಮಳೆಯ ಅಬ್ಬರ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ಮುಂದಿನ ಸುದ್ದಿ
Show comments