ಶಿವಮೊಗ್ಗ ರಾಜಕೀಯ: ಗೀತಾ ಶಿವರಾಜಕುಮಾರ್ ಹೇಳಿದ್ದೇನು ಗೊತ್ತಾ?

Webdunia
ಶುಕ್ರವಾರ, 23 ಮಾರ್ಚ್ 2018 (17:49 IST)
ಶಿವಮೊಗ್ಗದಲ್ಲಿ ಈ ಬಾರಿ ವಿಧಾನ ಸಭೆ ಚುನಾವಣೆಯಲ್ಲಿ ಏಳರ ಪೈಕಿ ಆರು ಸ್ಥಾನಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವ ನಿರೀಕ್ಷೆ ಇದೆ ಎಂದು ಗೀತಾ ಶಿವರಾಜಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನಾನು ರಾಜಕೀಯದಿಂದ ಎಂದಿಗೂ ಹಿಂದೆ ಸರಿದಿಲ್ಲ. ನನ್ನ ಸ್ವಂತ ಕೆಲಸಗಳ ಒತ್ತಡದಿಂದ ಪಕ್ಷದ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಭಾಗಿಯಾಗಿಲ್ಲ ಅಷ್ಟೇ ಎಂದಿದ್ದಾರೆ. 
 
ನನಗೆ ನನ್ನ ಹಾಗೂ ನಾಯಕರ ಕೆಲಸಗಳು ಮುಖ್ಯವೇ ಹೊರತು, ಎದುರಾಳಿ ಯಾರಿದ್ದಾರೆ ಎಂದು ನೋಡುವುದಿಲ್ಲ ಎಂದು ಹೇಳಿದ್ದಾರೆ. ಕುಮಾರ್ ಬಂಗಾರಪ್ಪ ಬಿಜೆಪಿಯಿಂದ ಸ್ಪರ್ದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು, ಕುಟುಂಬವೇ ಬೇರೆ ಪಕ್ಷವೇ ಬೇರೆ ಎಂದಿದ್ದು, ನನಗೆ ಮಧು ಬಂಗಾರಪ್ಪ ಗೆಲುವು ಮಾತ್ರ ಮುಖ್ಯ ಎಂದು ಕಡ್ಡಿ ಮುರಿದಂತೆ ಹೇಳಿ ಗಮನ ಸೆಳೆದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments