ಹರಕೆ ತೀರಿಸಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್

Webdunia
ಶುಕ್ರವಾರ, 6 ಸೆಪ್ಟಂಬರ್ 2019 (17:13 IST)
ಅನಾರೋಗ್ಯಕ್ಕೆ ಒಳಗಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರೋ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ ತಮ್ಮ ಹರಕೆಯನ್ನ ತೀರಿಸಿದ್ದಾರೆ.

ಲಂಡನ್ ಗೆ ಕೈ ಯ ಚಿಕಿತ್ಸೆಗಾಗಿ ತೆರಳಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದ ಹ್ಯಾಟ್ರಿಕ್ ಹಿರೋ ಈಗ ಗುಣಮುಖರಾಗಿದ್ದಾರೆ. ಹೀಗಾಗಿ ತಾವು ಹೊತ್ತಿದ್ದ ಹರಕೆಯನ್ನು ತೀರಿಸಿದ್ದಾರೆ.

ಚಾಮರಾಜನಗರದ ಹನೂರು ಹತ್ತಿರದ ಮಲೆ ಮಹಾದೇಶ್ವರ ಬೆಟ್ಟಕ್ಕೆ ಬಂದು ದರ್ಶನ ಪಡೆದುಕೊಂಡಿದ್ದಾರೆ.

ನೆಚ್ಚಿನ ಅಭಿಮಾನಿಗಳನ್ನ ಕಂಡ ಶಿವಣ್ಣ ಖುಷ್ ಆದರೆ ಸೆಲ್ಫಿ ತೆಗೆದುಕೊಳ್ಳೋಕೆ ಯುವಜನತೆ ಮುಂದಾದ್ರು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BigBreaking: ಕಾನ್ಫಿಡೆಂಟ್‌ ಗ್ರೂಪ್‌ನ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಪೌರಾಯುಕ್ತೆಗೆ ಧಮ್ಕಿ ಹಾಕಿದ ಪ್ರಕರಣ, ರಾಜೀವ್ ಗೌಡಗೆ ಬಿಗ್‌ ರಿಲೀಫ್‌

ಸಹೋದ್ಯೋಗಿಗಳೊಂದಿಗೆ ಗುರುಗ್ರಾಮಕ್ಕೆ ತೆರಳಿದ್ದ ಟೆಕ್ಕಿ ಶವವಾಗಿ ಪತ್ತೆ

ತ್ರಿವಳಿ ಮರ್ಡರ್ ಕೇಸ್‌: ಮಿಸ್ಸಿಂಗ್ ಕೇಸ್ ಕೊಡಲು ಹೋಗಿ ಲಾಕ್ ಆದ ಪಾಪಿ

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇನ್ಸ್ ಪೆಕ್ಟರ್: ಬಳಿಕ ಮಾಡಿದ್ದೇನು video

ಮುಂದಿನ ಸುದ್ದಿ
Show comments