Webdunia - Bharat's app for daily news and videos

Install App

ಶಿವಸೇನೆಯವರಿಗೆ ಸಂವಿಧಾನ ಗೊತ್ತಿಲ್ಲ: ಸಿಎಂ ಲೇವಡಿ

Webdunia
ಗುರುವಾರ, 20 ಜುಲೈ 2017 (13:26 IST)
ಶಿವಸೇನೆಯವರಿಗೆ ಸಂವಿಧಾನ ಗೊತ್ತಿಲ್ಲ. ಹಿಂದಿನಿಂದಲೂ ಕರ್ನಾಟಕದ ನಾಡಧ್ವಜದ ಬಳಕೆಯಲ್ಲಿದೆ. ಆದರೆ ಮಾನ್ಯತೆ ದೊರೆತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ನಾವು ದೇಶಭಕ್ತರು ದೇಶದ ಏಕತೆ, ಸಮಗ್ರತೆ ಬಗ್ಗೆ ಅರಿವಿದೆ. ನಾಡಧ್ವಜಕ್ಕೆ ಮಾನ್ಯತೆ ನೀಡುವುದರಿಂದ ದೇಶದ ಗೌರವಕ್ಕೆ ಯಾವುದೇ ಧಕ್ಕೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ.
 
ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ ವರದಿ ನೀಡುವಂತೆ ಆದೇಶಿಸಲಾಗಿದೆ. ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.
 
ಕಾಶ್ಮಿರ ಕಣಿವೆಯಲ್ಲಿ ನಾಡಧ್ವಜಕ್ಕೆ ಮಾನ್ಯತೆ ನೀಡಿರುವುದರಿಂದ ನಮ್ಮ ರಾಜ್ಯದ ನಾಡಧ್ವಜಕ್ಕೆ ಮಾನ್ಯತೆ ನೀಡುವಂತೆ ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments