Webdunia - Bharat's app for daily news and videos

Install App

ಉಗ್ರವಾದ ಬೆಳಿಸುತ್ತಿರುವ ಕಾಂಗ್ರೆಸ್– ಶೋಭಾ ಎದಿರೇಟು

Webdunia
ಗುರುವಾರ, 11 ಜನವರಿ 2018 (14:59 IST)
ದೇಶದಲ್ಲಿ ಉಗ್ರರನ್ನು ಬೆಳೆಸಿರುವ ರಾಷ್ಟ್ರೀಯ ಕಾಂಗ್ರೆಸ್, ಈಗ ಕರ್ನಾಟಕದಲ್ಲಿಯೂ ಅಶಾಂತಿ ವಾತಾವರಣವನ್ನು ಸೃಷ್ಟಿಸಲು ದೇಶದ್ರೋಹಿ ಸಂಘಟನೆಗಳ ಜೊತೆಗೆ ಕೂಡಿಕೊಂಡು ಉಗ್ರವಾದ ಬೆಳೆಸುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
 
ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರ್‍ಎಸ್‍ಎಸ್ ಮತ್ತು ಬಿಜೆಪಿಯನ್ನು ಉಗ್ರಾಮಿಗಳು ಎಂದು ಕರೆದ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ. 
 
ಅರ್ ಎಸ್ ಎಸ್ ಕಳೆದ ಎಂಭತ್ತು ವರ್ಷಗಳಿಂದ ದೇಶಸೇವೆ ಮಾಡುತ್ತಿರುವ ಸಂಸ್ಥೆಯಾಗಿದ್ದು ಎಂದೂ ತಲ್ವಾರ್, ಚಾಕು ಚೂರಿ ಹಿಡಿದಿಲ್ಲ. ಕಾಂಗ್ರೆಸ್ ನಾಯಕರು ತಕ್ಷಣ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಾಳೆಯಿಂದ ರಾಜ್ಯಾದ್ಯಂತ ಜೈಲ್ ಭರೋ ಚಳುವಳಿ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments