Webdunia - Bharat's app for daily news and videos

Install App

ಅಯ್ಯರ್ ಅಮಾನತು ಕಣ್ಣೊರೆಸುವ ತಂತ್ರವೆಂದ ಶೋಭಾ

Webdunia
ಶುಕ್ರವಾರ, 8 ಡಿಸೆಂಬರ್ 2017 (17:32 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ನೀಚ ಎಂದು ಕರೆದಿರುವ ಕಾಂಗ್ರೆಸ್ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಅವರನ್ನು ಅಮಾನತು ಮಾಡುವ ಮೂಲಕ ಕಾಂಗ್ರೆಸ್ ಕಣ್ಣೊರೆಸುವ ತಂತ್ರವನ್ನು ಅನುಸರಿಸಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಟೀಕೆ ಮಾಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೀಚ ಎಂಬ ಪದ ಬಳಕೆ ಮಾಡಿರುವ ಬಗ್ಗೆ ಕಾಂಗ್ರೆಸ್ ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಮಣಿಶಂಕರ್ ಅಯ್ಯರ್ ಮಾತನಾಡಿದ್ದು, ಕಾಂಗ್ರೆಸ್‍ನ ಮಾನಸಿಕ ಮನಸ್ಥಿತಿಯನ್ನು ತೋರಿಸುತ್ತದೆ. ಅವರಿಗೆ ಅಧಿಕಾರ ಇಲ್ಲದಿದ್ದಾಗ ಮಾತ್ರ ಚಡಪಡಿಕೆಯ ಮಾತು ಬರುತ್ತದೆ ಎಂದು ಕಿಡಿಕಾರಿದ್ದಾರೆ.
 
ಭಾರತವನ್ನು ಕಾಂಗ್ರೆಸ್‍ನ ವಂಶಾಡಳಿತಕ್ಕೆ ಬರೆದುಕೊಟ್ಟಿಲ್ಲ. ಅಧಿಕಾರ ಇಲ್ಲದಿದ್ದಾಗ ಇವರಿಗೆ ಚಡಪಡಿಕೆ ಶುರುವಾಗುತ್ತದೆ. ಅದರ ಪ್ರತಿಫಲವೇ ನೀಚ ಎಂಬ ಶಬ್ದವನ್ನು ಬಳಸಿರುವುದು. ಗುಜರಾತಿನ ಜನರು ಕಾಂಗ್ರೆಸ್‍ಗೆ ಸರಿಯಾಗಿ ಪಾಠ ಕಲಿಸುತ್ತಾರೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments