Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ,ಪರಮೇಶ್ವರ್ ಮೇಲೆ ಶೋಭಾ ಕಂದ್ಲಾಜೆ ಕೆಂಡಾಮಂಡಲ

ಸಿದ್ದರಾಮಯ್ಯ,ಪರಮೇಶ್ವರ್ ಮೇಲೆ ಶೋಭಾ ಕಂದ್ಲಾಜೆ ಕೆಂಡಾಮಂಡಲ
bangalore , ಮಂಗಳವಾರ, 3 ಅಕ್ಟೋಬರ್ 2023 (19:33 IST)
ಈದ್ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಹಲ್ಲು ತೂರಾಟ ಪ್ರಕರಣ ಸಂಬಂಧ ವಿಪಕ್ಷ ಬಿಜೆಪಿ, ಆಡಳಿತ ಕಾಂಗ್ರೆಸ್ ಸರ್ಕಾರದ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಉಡಾಫೆ ಹೇಳಿಕೆ ನೀಡಿದ ಗೃಹಸಚಿವ ಪರಮೇಶ್ವರ ವಿರುದ್ಧವೂ ಗುಡುಗುತ್ತಿದ್ದಾರೆ. ಇದರ ಬೆನ್ನಲ್ಲೇ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ , ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಕುಮ್ಮಕ್ಕಿನಿಂದಲೇ ಈ ಘಟನೆ ನಡೆದಿದೆ ಎಂದು ಆರೋಪಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರ& ಪೊಲೀಸ್‌ ಇಲಾಖೆ ಇರೋದು ಮುಸ್ಲಿಮರ ರಕ್ಷಣೆಗಾ?- ಈಶ್ವರಪ್ಪ