Webdunia - Bharat's app for daily news and videos

Install App

ಮಾನವೀಯತೆ ಮೆರೆದ ಶೋಭಾ ಕರಂದ್ಲಾಜೆ

Webdunia
ಸೋಮವಾರ, 18 ಏಪ್ರಿಲ್ 2022 (19:08 IST)
ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ಗಾಯಾಳುಗಳನ್ನು ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕರ್ತವ್ಯ ಮೆರೆದಿದ್ದಾರೆ. ವಿಜಯನಗರದ ಹೊಸಪೇಟೆಯಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಿದ ಶೋಭ ಕರಂದ್ಲಾಜೆ ಅವರು ದಾರಿ ಮಧ್ಯೆ ಅಪಘಾತವಾಗಿರುವುದನ್ನು ಕಂಡ ಶೋಭಾ ಅವರು, ಕೂಡಲೇ ಕಾರು ನಿಲ್ಲಿಸಿ ತಮ್ಮ ಕಾರನ್ನು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಬಿಟ್ಟುಕೊಟ್ಟಿದ್ದಾರೆ. ಈ ವೇಳೆ ರೋಗಿಗಳ ಆರೋಗ್ಯ ವಿಚಾರಿಸಿದ ಕೇಂದ್ರ ಸಚಿವರು, ತಮ್ಮ ವಾಹನದ ಮೂಲಕ ಅವರನ್ನು ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದರು. ಜೊತೆಗೆ ಕಾರ್ಯಕಾರಿಣಿ ನಡೆಯುವ ಸ್ಥಳಕ್ಕೆ, ಸುಮಾರು 5 ಕಿ.ಮೀ ನಷ್ಟು ದೂರ ಬೈಕಿನ ಮೂಲಕ ತೆರಳಿ ಮಾನವೀಯತೆ ಮೆರೆದಿದ್ದಾರೆ. ಸದ್ಯ ಈ ಘಟನೆ ವ್ಯಾಪಕ ಮೆಚ್ಚುಗೆಗೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ರಾಜಧಾನಿಯ ಟ್ರಾಫಿಕ್‌ ಕಿರಿಕಿರಿ ತಪ್ಪಿಸಲು ಶಾಲಾ ಸಮಯ ಬದಲಾಯಿಸಲು ಶಿಕ್ಷಣ ಇಲಾಖೆ ಸಿದ್ಧತೆ

ಗಣೇಶ ಹಬ್ಬದಂದೇ ಪತ್ನಿ ಪಾರ್ವತಿಯ ಬಹುದೊಡ್ಡ ಕನಸನ್ನು ನನಸಾಗಿದ ಸಿದ್ದರಾಮಯ್ಯ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments