ಸ್ಪೀಕರ್ ಕಾಂಗ್ರೆಸ್ ನ ಏಜೆಂಟ್ ಎಂದು ಆರೋಪಿಸಿದ ಶೋಭಾ ಕರಂದ್ಲಾಜೆ

Webdunia
ಶುಕ್ರವಾರ, 19 ಜುಲೈ 2019 (10:08 IST)
ಮೈಸೂರು: ಅತ್ತ ಶಾಸಕರ ರಾಜೀನಾಮೆ ಅಂಗೀಕರಿಸದೇ ಇತ್ತ ಸದನದಲ್ಲಿ ಕಾಂಗ್ರೆಸ್ ಪರವಾಗಿ ಸದನ ನಡೆಸುತ್ತಿರುವ ಸ್ಪೀಕರ್ ರಮೇಶ್ ಕುಮಾರ್ ಕಾಂಗ್ರೆಸ್ ಏಜೆಂಟ್ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.


ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಶ್ವಾಸ ಮತ ಯಾಚನೆ ಪ್ರಕ್ರಿಯೆ ನಡೆಸಿ, ಸರ್ಕಾರ ಬಹುಮತವಿದೆಯೋ ಇಲ್ಲವೋ ಎಂದು ಸಾಬೀತು ಪಡಿಸಲು ಸ್ಪೀಕರ್ ಅವಕಾಶ ಮಾಡಿಕೊಡಬೇಕು. ಅದರ ಬದಲು ಕಾಂಗ್ರೆಸ್ ಪಕ್ಷದ ಏಜೆಂಟ್ ನಂತೆ ನಡೆದುಕೊಳ್ಳುತ್ತಿದ್ದಾರೆ.

ಶಾಸಕರು ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿ ಇಷ್ಟು ದಿನವಾಗಿದ್ದರೂ ಅದನ್ನು ಅವರು ಅಂಗೀಕರಿಸಿಲ್ಲ ಯಾಕೆ ಎಂದು ಸಂಸದೆ ಪ್ರಶ್ನಿಸಿದ್ದಾರೆ. ಇನ್ನು, ಬಿಜೆಪಿ ಕಾಂಗ್ರೆಸ್ ಶಾಸಕರನ್ನು ಕಿಡ್ನ್ಯಾಪ್ ಮಾಡಿದೆ ಎಂಬ ಆರೋಪಗಳಿಗೆ ಪ್ರತಿಕ್ರಿಯಿಸಿದ ಶೋಭಾ, ಅವರು ಯಾರೂ ಚಿಕ್ಕಮಕ್ಕಳಲ್ಲ.  ಅವರಿಗೆ ಏನು ತಪ್ಪು ಏನು ಸರಿ ಎನ್ನುವ ತಿಳುವಳಿಕೆ ಇರುತ್ತದೆ. ನಾವು ಯಾರನ್ನೂ ಕಿಡ್ನ್ಯಾಪ್ ಮಾಡಬೇಕಾಗಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments