Webdunia - Bharat's app for daily news and videos

Install App

ಸ್ಪೀಕರ್ ಕಾಂಗ್ರೆಸ್ ನ ಏಜೆಂಟ್ ಎಂದು ಆರೋಪಿಸಿದ ಶೋಭಾ ಕರಂದ್ಲಾಜೆ

Webdunia
ಶುಕ್ರವಾರ, 19 ಜುಲೈ 2019 (10:08 IST)
ಮೈಸೂರು: ಅತ್ತ ಶಾಸಕರ ರಾಜೀನಾಮೆ ಅಂಗೀಕರಿಸದೇ ಇತ್ತ ಸದನದಲ್ಲಿ ಕಾಂಗ್ರೆಸ್ ಪರವಾಗಿ ಸದನ ನಡೆಸುತ್ತಿರುವ ಸ್ಪೀಕರ್ ರಮೇಶ್ ಕುಮಾರ್ ಕಾಂಗ್ರೆಸ್ ಏಜೆಂಟ್ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.


ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಶ್ವಾಸ ಮತ ಯಾಚನೆ ಪ್ರಕ್ರಿಯೆ ನಡೆಸಿ, ಸರ್ಕಾರ ಬಹುಮತವಿದೆಯೋ ಇಲ್ಲವೋ ಎಂದು ಸಾಬೀತು ಪಡಿಸಲು ಸ್ಪೀಕರ್ ಅವಕಾಶ ಮಾಡಿಕೊಡಬೇಕು. ಅದರ ಬದಲು ಕಾಂಗ್ರೆಸ್ ಪಕ್ಷದ ಏಜೆಂಟ್ ನಂತೆ ನಡೆದುಕೊಳ್ಳುತ್ತಿದ್ದಾರೆ.

ಶಾಸಕರು ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿ ಇಷ್ಟು ದಿನವಾಗಿದ್ದರೂ ಅದನ್ನು ಅವರು ಅಂಗೀಕರಿಸಿಲ್ಲ ಯಾಕೆ ಎಂದು ಸಂಸದೆ ಪ್ರಶ್ನಿಸಿದ್ದಾರೆ. ಇನ್ನು, ಬಿಜೆಪಿ ಕಾಂಗ್ರೆಸ್ ಶಾಸಕರನ್ನು ಕಿಡ್ನ್ಯಾಪ್ ಮಾಡಿದೆ ಎಂಬ ಆರೋಪಗಳಿಗೆ ಪ್ರತಿಕ್ರಿಯಿಸಿದ ಶೋಭಾ, ಅವರು ಯಾರೂ ಚಿಕ್ಕಮಕ್ಕಳಲ್ಲ.  ಅವರಿಗೆ ಏನು ತಪ್ಪು ಏನು ಸರಿ ಎನ್ನುವ ತಿಳುವಳಿಕೆ ಇರುತ್ತದೆ. ನಾವು ಯಾರನ್ನೂ ಕಿಡ್ನ್ಯಾಪ್ ಮಾಡಬೇಕಾಗಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments