ಖರ್ಗೆ ವಿರುದ್ಧ ಕೇಸ್ ಹಾಕ್ತಾರಾ ಶೋಭಾ ಕರಂದ್ಲಾಜೆ?

Webdunia
ಸೋಮವಾರ, 13 ಮೇ 2019 (12:39 IST)
ಹಿಂದುಳಿದ ವರ್ಗದವರಿಗೆ ಬಿಜೆಪಿ ಟಿಕೆಟ್ ನೀಡಿಲ್ಲವೆಂಬ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಮುಖಂಡರು ಟೀಕೆ ಮಾಡಿದ್ದಾರೆ.

ನಮ್ಮ ದೇಶದ ಪ್ರಧಾನಿಯೇ ಹಿಂದುಳಿದ ವರ್ಗದವರು. ನೀವು ಸಿಎಂ ಆಗಿದ್ದಾಗ ಅಹಿಂದಕ್ಕೆ ಏನು ಮಾಡಿದ್ದೀರಿ? ಸಿದ್ದರಾಮಯ್ಯನವರ ಸರ್ಟಿಫಿಕೇಟ್ ಬೇಕಾಗಿಲ್ಲ. ಹೀಗಂತ ಕಲಬುರಗಿಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ
ನೀಡಿದ್ದಾರೆ.

ಪ್ರಧಾನಿ ಮೋದಿ ದೆಹಲಿಯ ವಿಜಯ್ ಚೌಕ್‌ನಲ್ಲಿ ನೇಣು ಹಾಕಿಕೊಳ್ತಾರಾ? ಎಂದಿರುವ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಶೋಭಾ, ಖರ್ಗೆಯವರು ಹತಾಶೆಯಿಂದ, ಸೋಲಿನ ಭಯದಿಂದ ಮಾತಾಡ್ತಾ ಇದ್ದಾರೆ. ವಿಜಯ್ ಚೌಕ್‌ನಲ್ಲಿ ಮೋದಿ ನೇಣು ಹಾಕಿಕೊಳ್ಳೋದಿಲ್ಲ, ಪಾರ್ಲಿಮೆಂಟ್‌ನಲ್ಲಿ ಪ್ರಮಾಣ ವಚನ ತಗೋತಾರೆ ಎಂದಿದ್ದಾರೆ.

ಮೋದಿ ಬಗ್ಗೆ ಅವಹೇಳನಕಾರಿ ಮಾತಾಡಿದ ಖರ್ಗೆ ವಿರುದ್ಧ ಪ್ರಕರಣ ದಾಖಲಿಸಬೇಕು, ಕೂಡಲೇ ಖರ್ಗೆ ಕ್ಷಮೆ ಕೋರಬೇಕು ಎಂದು ಆಗ್ರಹ ಮಾಡಿದ್ರು.

ಇನ್ನು ಬಿ.ಎಸ್.ಯಡಿಯೂರಪ್ಪ ಮಾತನಾಡಿದ್ದು, ಖರ್ಗೆವರು ಹತಾಶರಾಗಿ ಮೋದಿ ಬಗ್ಗೆ ಮಾತನಾಡಿದ್ದಾರೆ. 23 ರ ಫಲಿತಾಂಶದ‌ ನಂತರ ಡಬಲ್ ಡಿಜಿಟ್ ಕೂಡ ಕೈ ಪಾರ್ಟಿ ದಾಟಲ್ಲ.

ರಾಜ್ಯದಲ್ಲಿ ಕಲಬುರಗಿ, ತುಮಕೂರು, ಮಂಡ್ಯ, ಕೋಲಾರ್ ಸೇರಿದಂತೆ 22 ಸ್ಥಾನ ಗೆಲ್ಲುತ್ತೇವೆ. ಪ್ರಧಾನಿ ಬಗ್ಗೆ ಕೈ ನಾಯಕರಿಗೆ ಹಗುರವಾಗಿ ಮಾತಾಡುವ ಹವ್ಯಾಸವಿದೆ. ಕೈ ಪಾರ್ಟಿ ಜನರ ವಿಶ್ವಾಸ ಕಳೆದುಕೊಂಡು ಬೀದಿಗೆ ಬಂದಿದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments