Webdunia - Bharat's app for daily news and videos

Install App

ಶೋಭಾ ಕರಂದ್ಲಾಜೆ, ಡಿವಿಎಸ್ ಬೇನಾಮಿ ಆಸ್ತಿ ತನಿಖೆಯಾಗಲಿ: ಸಚಿವ ರೈ

Webdunia
ಸೋಮವಾರ, 10 ಜುಲೈ 2017 (17:10 IST)
ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಮತ್ತು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ಬೇನಾಮಿ ಆಸ್ತಿಯ ಬಗ್ಗೆ ತನಿಖೆಯಾಗಲಿ ಎಂದು ಅರಣ್ಯ ಖಾತೆ ಸಚಿವ ರಮಾನಾಥ್ ರೈ ಒತ್ತಾಯಿಸಿದ್ದಾರೆ.
 
ಕರಂದ್ಲಾಜೆ, ಸದಾನಂದಗೌಡರು ಬೇನಾಮಿ ಆಸ್ತಿ ಹೊಂದಿರುವ ಬಗ್ಗೆ ಮಾಹಿತಿಗಳು ಲಭಿಸಿವೆ. ಅವರ ಆಸ್ತಿಯ ಬಗ್ಗೆ ಜಾರಿ ನಿರ್ದೆಶನಾಲಯ ಅಥವಾ ಆದಾಯ ತೆರಿಗೆ ಇಲಾಖೆಯಿಂದ ತನಿಖೆಯಾಗಲಿ ಎಂದು ಸವಾಲ್ ಹಾಕಿದ್ದಾರೆ.
 
ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದ ಗಲಭೆಗಳಿಗೆ ನಾವು ಪ್ರಚೋದಿಸಿಲ್ಲ. ಒಂದು ವೇಳೆ ನಾನು ತಪ್ಪು ಮಾಡಿದ್ರೆ, ಸುಬ್ರಹ್ಮಣ್ಯಂ ಸ್ವಾಮಿ ದೇವರು ನೋಡಿಕೊಳ್ಳಲಿ ಎಂದು ಗುಡುಗಿದ್ದಾರೆ.
 
ಮಾಜಿ ಸಚಿವೆ ಕರಂದ್ಲಾಜೆ ಮತ್ತು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಮ್ಮ ಹುದ್ದೆಗೆ ತಕ್ಕಂತೆ ವರ್ತಿಸಬೇಕು. ಮನಬಂದಂತೆ ಹೇಳಿಕೆ ನೀಡುವುದು ಶೋಭೆ ತರುವುದಿಲ್ಲ ಎಂದು ಸಚಿವ ರಮಾನಾಥ್ ರೈ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಗ್ಯಾರಂಟಿ ಬೇಡ ಎನ್ನಿ ಎಂದ ಬಸವರಾಜ ರಾಯರೆಡ್ಡಿ: ಈ ಕಂಡೀಷನ್ ಮೊದ್ಲೇ ಹೇಳ್ಬೇಕಿತ್ತು ಎಂದ ಜನ

ಅಂತೂ ಮುಖ್ಯಮಂತ್ರಿ ಪಟ್ಟ ಬಿಡುವ ಕಾಲ ಬಂತು: ನೆಟ್ಟಿಗರಿಂದ ಸಿದ್ದರಾಮಯ್ಯ ಟ್ರೋಲ್

ಹಳೇ ಗರ್ಲ್ ಫ್ರೆಂಡ್ ಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಮರ್ಮಾಂಗಕ್ಕೆ ಥಳಿಸಿ ಹಲ್ಲೆ

Karnataka Weather: ಈ ವಾರ ರಾಜ್ಯದಲ್ಲಿ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಿರಲಿದೆ ನೋಡಿ

ಮುಂದಿನ ಸುದ್ದಿ
Show comments