Webdunia - Bharat's app for daily news and videos

Install App

ಶೋಭಾ ಕರಂದ್ಲಾಜೆ ಹಾವಿನ ವಂಶದವಳು ಎಂದ ಸಿದ್ದರಾಮಯ್ಯ

Webdunia
ಬುಧವಾರ, 17 ಅಕ್ಟೋಬರ್ 2018 (17:29 IST)
ಮಾಜಿ ಸಚಿವೆ, ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಗೆ ಟಾಂಗ್ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಆ ಯಮ್ಮನೆ ಹಾವಿನ ವಂಶದವಳು ಇರಬೇಕೇನೋ ನನಗೆ ಗೊತ್ತಿಲ್ಲ ಎಂದಿದ್ದಾರೆ.  

ಗುಳೇದಗುಡ್ಡ ಪಟ್ಟಣದಲ್ಲಿ ಮಾಜಿ ಸಿಎಂ ಸಿದ್ರಾಮಯ್ಯ ಹೇಳಿಕೆ ನೀಡಿದ್ದು, ಹಲ್ಲಿಲ್ಲದ ಹಾವು, ಹಲ್ಲಿಲ್ಲದ ಹಾವಿಗೆ ಯಾರು ಹಾಲು ಕುಡಿಸೋದಿಲ್ಲ  ಎಂಬ ಕರಂದ್ಲಾಜೆ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಹಗುರವಾಗಿ ಮಾತನಾಡೋದನ್ನ ಬಿಡಬೇಕು ಎಂದ ಅವರು, ಕಾಮನ್ಸೆನ್ಸ್, ಜವಾಬ್ದಾರಿ ಇಲ್ಲದ ಹೆಣ್ಮಗಳು ಶೋಭಾ ಕರಂದ್ಲಾಜೆ ಆಗಿದ್ದಾರೆ ಎಂದರು.

ನಾನು ಹಾವಲ್ಲ, ಮನಷ್ಯ, ನನಗೆ ಹ್ಯೂಮನ್ ಬಿಯೀಂಗ್ ಇದೆ. ಹಲ್ಲಿಲ್ಲದ ಹಾವು ಹಾಲು ಕುಡಿಯೋದಿಲ್ಲವೋ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಹಲ್ಲಿಲ್ಲದ ಹಾವು ಅಂತ ವ್ಯಂಗವಾಡಿದ್ದ ಶೋಭಾಗೆ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ನಲ್ಲಿ ಭರ್ಜರಿ ಭಿನ್ನಮತ ಸ್ಪೋಟ ಎಂದ ಬಿಎಸ್ ಯಡಿಯೂರಪ್ಪ ಹೇಳಿಕೆಗೆ ಟಾಂಗ್ ನೀಡಿದ ಸಿದ್ದರಾಮಯ್ಯ,
ಯಡಿಯೂರಪ್ಪಗೆ ಯಾವಾಗಲೂ ಸುಳ್ಳು ಹೇಳೋದೆ ಕೆಲಸ ಎಂದಿದ್ದಾರೆ.

ಅವರ ಬಳಿ ಬಾಂಬೇ ಇಲ್ಲ, ಹುಸಿ ಹೋಗೋದೆಲ್ಲಿ? ಎಂದು ವ್ಯಂಗ್ಯವಾಡಿದರು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments