Webdunia - Bharat's app for daily news and videos

Install App

ತಮ್ಮ ವಿರುದ್ಧ ಕೇಸ್ ದಾಖಲಿಸಿದ ಕೇರಳ ಸರ್ಕಾರಕ್ಕೆ ತಿರುಗೇಟು ನೀಡಿದ ಸಂಸದೆ ಶೋಭಾ ಕರಂದ್ಲಾಜೆ

Webdunia
ಶುಕ್ರವಾರ, 24 ಜನವರಿ 2020 (11:46 IST)
ಬೆಂಗಳೂರು : ಕೇರಳ ಪೊಲೀಸರು ತಮ್ಮ ವಿರುದ್ಧ ಕೇಸ್ ದಾಖಲಿಸಿದ್ದಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.


ಕೇಸ್ ಸಂಬಂಧ ಟ್ವೀಟ್ಮಾಡಿರುವ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ, ಚೇರುಕ್ಕುನ್ನುನಲ್ಲಿ ದಲಿತರಿಗೆ ಆದ ಅನ್ಯಾಯ ಸರಿಪಡಿಸಿಲ್ಲ. ಅದರ ಬದಲಿಗೆ ನನ್ನ ವಿರುದ್ಧವೇ ಪ್ರಕರಣ ದಾಖಲಿಸಿದ್ದಾರೆ. ಪೂರ್ವಗ್ರಹ ಪೀಡಿತ ಕೇರಳ ಸರ್ಕಾರದ ಒತ್ತಡ ತಂತ್ರ. ಇದರ ವಿರುದ್ಧ ಇಡೀ ಸಮಾಜ ಒಗ್ಗಟ್ಟಾಗಲು ಸಕಲವಾಗಿದೆ ಎಂದು ಕಿಡಿಕಾರಿದ್ದಾರೆ.


ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿದವರಿಗೆ ಉದ್ಯಮ, ಮೂಲ ಸೌಕರ್ಯ, ಉದ್ಯೋಗ ಎಲ್ಲವನ್ನೂ ಬಹಿಷ್ಕರಿಸಿದ್ದಾರೆ. ಕೇರಳದಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಕೇರಳ ಸಿಪಿಎಂ ಸರ್ಕಾರ ಕುರುಡಾಗಿದೆ. ಆದರೆ ಸತ್ಯ ಮಾತನಾಡಿದ್ದಕ್ಕೆ ನನ್ನ ವಿರುದ್ಧ ಕೇಸ್ ದಾಖಲಿಸಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

70 ಲಕ್ಷ ಕಾರು, ಚಿನ್ನ ಕೊಟ್ಟರೂ ಗಂಡನ ಮನೆಯವರ ಕಾಟ ತಪ್ಪಲಿಲ್ಲ: ನವವಿವಾಹಿತೆ ಆತ್ಮಹತ್ಯೆ

ಮುಕ್ಕಾಲು ಕೆಜಿ ಚಿನ್ನ, ಐಷಾರಾಮಿ ಕಾರು ನೀಡಿದ ಬಳಿಕವೂ ವರದಕ್ಷಿಣೆ ಕಿರುಕುಳ: ನವವಿವಾಹಿತೆ ಸಾವಿಗೆ ಶರಣು

ಲಲಿತ್ ಮೋದಿಗೆ ಸುಪ್ರೀಂಕೋರ್ಟ್ ಶಾಕ್‌: ಬಿಸಿಸಿಐಗೆ ನಿರ್ದೇಶನ ನೀಡಲು ಕೋರಿದ್ದ ಅರ್ಜಿ ವಜಾ

ದಲಿತರ ಜಮೀನನ್ನು ಅರಣ್ಯ ಇಲಾಖೆ ವಶಪಡಿಸಿಕೊಳ್ಳಲು ಹೊರಟಿದೆ: ಛಲವಾದಿ ನಾರಾಯಣಸ್ವಾಮಿ

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಕನಿಷ್ಠ ಹತ್ತ ಕಾರ್ಮಿಕರು ಸಜೀವ ದಹನ, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments