Webdunia - Bharat's app for daily news and videos

Install App

ಪರೇಶ್ ಸಾವಿಗೆ ಟ್ವಿಸ್ಟ್ ನೀಡುವ ಆರೋಪ ಮಾಡಿದ ಶೋಭಾ ಕರಂದ್ಲಾಜೆ

Webdunia
ಬುಧವಾರ, 13 ಡಿಸೆಂಬರ್ 2017 (10:27 IST)
ಶಿರಸಿ: ಪರೇಶ್ ಸಾವಿನ ಪ್ರಕರಣದ ಹಿನ್ನಲೆಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಶಿರಸಿ ತಣ್ಣಗಾಗುತ್ತಿರುವಂತೆ ಸಂಸದೆ ಶೋಭಾ ಕರಂದ್ಲಾಜೆ ಹೊಸದೊಂದು ಆರೋಪ ಮಾಡಿದ್ದಾರೆ.
 

ಪರೇಶ್ ಸಾವಿಗೆ ಐಸಿಸ್ ಉಗ್ರರ ನಂಟಿದೆ ಎಂದು ಶೋಭಾ ಕರಂದ್ಲಾಜೆ ಆರೋಪ ಮಾಡಿದ್ದಾರೆ. ಪರೇಶ್ ಕೈಯಲ್ಲಿ ರಾಮ ಎನ್ನುವ ಹಚ್ಚೆ ಇತ್ತು. ಅದನ್ನು ಕೆತ್ತಿ ತೆಗೆಯಲಾಗಿದೆ. ಇನ್ನು ಸಾವಿಗೆ ಮುನ್ನ ಆತನ ಬಾಯಿಗೆ ಬಟ್ಟೆ ತುರುಕಿದ ಗಾಯಗಳಿತ್ತು. ಕಣ್ಣು ಬಿಟ್ಟು ದೇಹದ ಬೇರೆಲ್ಲಾ ಭಾಗಗಳೂ ಗುರುತು ಸಿಗದಂತೆ ಸುಟ್ಟು ಹಾಕಲಾಗಿತ್ತು ಎಂದು ಶೋಭಾ ಕರಂದ್ಲಾಜೆ ಆರೋಪ ಮಾಡಿದ್ದಾರೆ.

ರಾಜ್ಯ ಸರ್ಕಾರದ ಭದ್ರತಾ ವೈಫಲ್ಯವಿದು. ಇಷ್ಟೆಲ್ಲಾ ಆದರೂ ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments