Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಅನೈತಿಕವಾಗಿ ನಡೆದುಕೊಳ್ತಿದ್ದಾರಂತೆ!

Webdunia
ಶುಕ್ರವಾರ, 16 ಮಾರ್ಚ್ 2018 (10:21 IST)
ಬೆಂಗಳೂರು: ವೀರಪ್ಪ ಮೊಯಿಲಿ ಟ್ವಿಟರ್ ನಲ್ಲಿ ಹಾಕಿರುವ ಬಾಂಬ್ ಕಾಂಗ್ರೆಸ್ ನಲ್ಲಿ ಹೊಸ ಸಂಚಲನ ಮೂಡಿಸಿದೆ. ವೀರಪ್ಪ ಮೊಯಿಲಿ ಯಾವ ಉದ್ದೇಶಕ್ಕೆ ಬರೆದುಕೊಂಡರೋ ಗೊತ್ತಿಲ್ಲ. ಆದರೆ ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರಿಗೆ ಟೀಕಾಸ್ತ್ರ ಸಿಕ್ಕಿದೆ.
 

ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಈ ಬಗ್ಗೆ ಟ್ವೀಟ್ ಮಾಡಿದ್ದು ಮೊಯಿಲಿ ಹೇಳಿದ್ದು ಸರಿಯಾಗಿಯೇ ಇದೆ. ಕಾಂಗ್ರೆಸ್ ನಲ್ಲಿ ಹಣದ ಸಂಸ್ಕೃತಿ ಎಂಬುದಕ್ಕೆ ಮೊಯಿಲಿ ಟ್ವೀಟ್ ಉದಾಹರಣೆ. ಸಿಎಂ ಸಿದ್ದರಾಮಯ್ಯ ಅನೈತಿಕವಾಗಿ ವರ್ತಿಸುತ್ತಾರೆ. ಆಡಳಿತದ ಎಲ್ಲಾ ವರ್ಗದಲ್ಲೂ ಅನೈತಿಕತೆ ನಡೆಯುತ್ತಿದೆ ಎಂಬುದಕ್ಕೆ ಇದೇ ಉದಾಹರಣೆ ಎಂದು ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದಾರೆ.

ಮೊಯಿಲಿ ತಮ್ಮ ಟ್ವೀಟ್ ನಲ್ಲಿ ರಾಜಕೀಯದಲ್ಲಿ ಹಣದ ಪ್ರಭಾವ ಹೆಚ್ಚಾಗುತ್ತಿದೆ. ಲೋಕೋಪಯೋಗಿ ಸಚಿವರೊಂದಿಗೆ ಗುತ್ತಿಗೆದಾರರ ಸಂಬಂಧ ಹೆಚ್ಚಾಗುತ್ತಿದೆ. ನಮಗೆ ಗುತ್ತಿಗೆದಾರರು ಬೇಕಾಗಿಲ್ಲ ಎಂದು ಟ್ವೀಟ್ ಮಾಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜವರಾಯನಂತೆ ಬಂದ ಹಾಲಿನ ವಾಹನ: ರಸ್ತೆಯಲ್ಲೇ ಪ್ರಾಣಬಿಟ್ಟ ಇಬ್ಬರು ಎಂಬಿಬಿಎಸ್‌ ವಿದ್ಯಾರ್ಥಿಗಳು

ಬೆಳ್ಳಂಬೆಳಿಗ್ಗೆ ಬೆಚ್ಚಿದ ರಾಷ್ಟ್ರ ರಾಜಧಾನಿ: ಸಿಎಂ ರೇಖಾ ಗುಪ್ತಾಗೆ ವ್ಯಕ್ತಿಯಿಂದ ಕಪಾಳಮೋಕ್ಷ

ಬೀದಿನಾಯಿಗಳಿಗೆ ಬಿರಿಯಾನಿ ಆಯ್ತು, ಈಗ ಬಿಬಿಎಂಪಿಯಿಂದ ಟ್ರೈನಿಂಗ್ ಭಾಗ್ಯ

ಡಾ ಸಿಎನ್ ಮಂಜುನಾಥ್ ಪ್ರಕಾರ ಮೊಬೈಲ್ ಎಲ್ಲಿ ಇಟ್ಟುಕೊಂಡರೆ ಆರೋಗ್ಯಕ್ಕೆ ಉತ್ತಮ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments